ಬೆಂಗಳೂರಿಗೆ ಅಮರ್, ಅಕ್ಬರ್, ಆಂತೋನಿ

Published : Jun 08, 2018, 10:09 PM IST
ಬೆಂಗಳೂರಿಗೆ ಅಮರ್, ಅಕ್ಬರ್, ಆಂತೋನಿ

ಸಾರಾಂಶ

ಬೆಂಗಳೂರು ನಗರ ಜಿಲ್ಲೆಗೆ ಸಚಿವ ಸಂಪುಟದಲ್ಲಿ ಮೂವರಿಗೆ ಅವಕಾಶ ನೀಡಲಾಗಿದ್ದು 3 ಜನ ವಿವಿಧ ಧರ್ಮದವರಾಗಿರುವುದು ವಿಶೇಷ 

ಬೆಂಗಳೂರು[ಜೂ.08]:  ಸಂಪುಟ ಖಾತೆ ಹಂಚಿಕೆಯಲ್ಲಿ ಬೆಂಗಳೂರು ನಗರ ಜಿಲ್ಲೆಗೆ 3 ಸಚಿವ ಸ್ಥಾನ ನೀಡಲಾಗಿದ್ದು ಮೂವರು ವಿವಿಧ ಧರ್ಮದವರಾಗಿರುವುದು ವಿಶೇಷ. ಬ್ಯಾಟರಾಯನಪುರ ಶಾಸಕ ಕೃಷ್ಣ ಬೈರೇಗೌಡಗೆ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್,  ಕಾನೂನು ಮತ್ತು ಸಂಸದೀಯ ವ್ಯವಹಾರ ಖಾತೆ ನೀಡಿದರೆ ಚಾಮರಾಜಪೇಟೆಯ ಶಾಸಕ  ಜಮೀರ್ ಅಹಮದ್ ಖಾನ್'ಗೆ ಅಹಾರ ಮತ್ತು ನಾಗರಿಕ ಪೂರೈಕೆ , ಅಲ್ಪಸಂಖ್ಯಾತ ಕಲ್ಯಾಣ, ವಕ್ಫ್ ಸಚಿವರಾಗಿದ್ದಾರೆ. ಸರ್ವಜ್ಞ ನಗರದ ಶಾಸಕ ಕೆ.ಜೆ. ಜಾರ್ಜ್ ಅವರು ಬೃಹತ್, ಐಟಿ ಬಿಟಿ ಖಾತೆ ನಿಭಾಯಿಸಲಿದ್ದಾರೆ. 

ಇದನ್ನು ಓದಿ:  ಖಾತೆಗಳ ಹಂಚಿಕೆಗೆ ತೆರೆ : ಯಾರ್ಯಾರಿಗೆ ಯಾವ ಖಾತೆ ಇಲ್ಲಿದೆ ಫುಲ್ ಲಿಸ್ಟ್

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಇಂಡಿಗೋ ಅವಾಂತರ: ನಾಲ್ವರು ಫ್ಲೈಟ್ ಆಪರೇಷನ್ ಇನ್ಸ್‌ಪೆಕ್ಟರ್‌ಗಳ ವಜಾ ಮಾಡಿದ ಡಿಜಿಸಿಎ
Railway Drug Mafia: ರೈಲುಗಳಲ್ಲಿ ಡ್ರಗ್ಸ್ ಮಾಫಿಯಾ ಜಾಲ.. ಹೆಚ್ಚಾಗುತ್ತಲೇ ಇದೆ ಗಾಂಜಾ ಸಾಗಣೆ