ಅಂಬಿ ನಿಧನ: ಹಿಂದೂ ಸಮಾವೇಶ ಮುಂದೂಡಿಕೆ

Published : Nov 25, 2018, 07:55 AM ISTUpdated : Nov 25, 2018, 07:58 AM IST
ಅಂಬಿ ನಿಧನ: ಹಿಂದೂ ಸಮಾವೇಶ ಮುಂದೂಡಿಕೆ

ಸಾರಾಂಶ

ಮಂಡ್ಯದ ಗಂಡು ಅಂಬರೀಶ್ ಸಾವನ್ನಪ್ಪಿದ ಹಿನ್ನಲೆಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಹಿಂದೂ ಸಮಾವೇಶ ಮುಂದೂಡಲಾಗಿದೆ.

ಬೆಂಗಳೂರು[ನ.25] ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ವಿಶ್ವ ಹಿಂದೂ ಪರಿಷತ್ ನಗರದಲ್ಲಿ ಆಯೋಜಿಸಿದ್ದ ಹಿಂದೂ ಸಮಾವೇಶ ಅಂಬಿ ನಿಧನದಿಂದ ಮುಂದೂಡಲ್ಪಟ್ಟಿದೆ.

ಬುಲ್ ಬುಲ್ ಮಾತಾಡಕಿಲ್ವಾ... ಎಂದಿದ್ದ ಜಲೀಲ ಇನ್ನು ನೆನಪು ಮಾತ್ರ

ಮಂಡ್ಯದ ಗಂಡು ಅಂಬರೀಶ್ ಸಾವನ್ನಪ್ಪಿದ ಹಿನ್ನಲೆಯಲ್ಲಿ ಇಂದು ಬೆಂಗಳೂರಿನಲ್ಲಿ ನಡೆಯಬೇಕಿದ್ದ ಹಿಂದೂ ಸಮಾವೇಶ ಮುಂದೂಡಲಾಗಿದೆ. ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಿಸಲು ವಿಎಚ್’ಪಿ ಇಂದು ಬೃಹತ್ ಜನಾಗ್ರಹ ಸಮಾವೇಶ ಹಮ್ಮಿಕೊಂಡಿತ್ತು. ಇದೀಗ ಡಿಸೆಂಬರ್ 02ರಂದು ಈ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.

ಅಂಬಿ ನಿಧನ: 2 ದಿನ ಮಧ್ಯ ನಿಷೇಧ

ಇಂದು ಬೆಳಗ್ಗೆ 7 ಗಂಟೆಗೆ ಸಭೆ ಸೇರಿ ಚರ್ಚೆ ನಡೆಸಿದ ವಿ.ಎಚ್.ಪಿ ಮುಖಂಡರು ಹಾಗೂ ಆರ್’ಎಸ್’ಎಸ್ ನಾಯಕರು ಹಿಂದೂ ಸಮಾವೇಶ ಮುಂದೂಡಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. 

ಕೊನೆಯ ದಿನವನ್ನು ನೆಚ್ಚಿನ ಮನೆಯಲ್ಲಿ ಕಳೆಯಲಿಲ್ಲ ಅಂಬಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನೇತ್ರದಾನ ಮಾಡಿ ಸಾವಿನಲ್ಲೂ ಸಾರ್ಥಕತೆ ಮೆರೆದ ಲಲಿತಮ್ಮ
ಇನ್​​​ಸ್ಟಾಗ್ರಾಂನಲ್ಲಿ ಬಂದಿತ್ತು ಗಂಡನ ಮದುವೆ ಆಮಂತ್ರಣ: ಪ್ರೀತಿ ಹೆಸರಲ್ಲಿ ಏನೆಲ್ಲಾ ಮಾಡಿದ್ದ ಗೊತ್ತಾ?