ಬೆಂಗಳೂರಿಗರೇ ಎಚ್ಚರ! ರಾಜಧಾನಿಗೆ ಎದುರಾಗಿದೆ ಉಗ್ರ ಭೀತಿ

Published : Jan 26, 2018, 03:24 PM ISTUpdated : Apr 11, 2018, 01:01 PM IST
ಬೆಂಗಳೂರಿಗರೇ ಎಚ್ಚರ! ರಾಜಧಾನಿಗೆ ಎದುರಾಗಿದೆ ಉಗ್ರ  ಭೀತಿ

ಸಾರಾಂಶ

ಬೆಂಗಳೂರಿಗರೇ ಎಚ್ಚರ.. ಎಚ್ಚರ! ರಾಜ್ಯ  ರಾಜಧಾನಿಗೆ ಉಗ್ರರ ಭೀತಿ ಎದುರಾಗಿದೆ.

ಬೆಂಗಳೂರು (ಜ.26):  ಬೆಂಗಳೂರಿಗರೇ ಎಚ್ಚರ.. ಎಚ್ಚರ! ರಾಜ್ಯ  ರಾಜಧಾನಿಗೆ ಉಗ್ರರ ಭೀತಿ ಎದುರಾಗಿದೆ.

ಗಣರಾಜ್ಯೋತ್ಸವ ದಿನಾಚರಣೆಯಂದೇ ವಿದ್ವಂಸಕ ಕೃತ್ಯ ನಡೆಸಲು ಉಗ್ರರು ಸಂಚು ನಡೆಸಿದ್ದಾರೆ.  ಕಾಶ್ಮೀರಿ ಮೂಲದ ಶಂಕಿತ ಉಗ್ರರು ಬೆಂಗಳೂರಿಗೆ ಬಂದಿಳಿದಿದ್ದಾರೆ ಎಂದು ಕೇಂದ್ರ ಗುಪ್ತಚರ ಇಲಾಖೆ ರಾಜ್ಯ ಗೃಹ ಇಲಾಖೆಗೆ ಮಾಹಿತಿ ನೀಡಿದೆ.

ಉಗ್ರರ ಬೆದರಿಕೆ ಹಿನ್ನಲೆಯಲ್ಲಿ ಇದೇ ಮೊದಲ ಭಾರಿಗೆ ಮಾಣಿಕ್ ಷಾ ಪರೇಡ್ ಮೈದಾನದ ಮೇಲೆ ಕಮಾಂಡ್ ಗರುಡ ಪಡೆ ಬಿಗಿ ಭದ್ರತೆ ಒದಗಿಸಿತ್ತು. ಮಾಣಿಕ್ ಶಾ ಮೈದಾನದ ಹೊರಗೆ, ಒಳಗೆ ಬಿಗಿ ಭದ್ರತೆ ಒದಗಿಸಲಾಗಿತ್ತು. ನಗರದಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೋಡಿಂಗ್, ನಿರಂತರ ಮೀಟಿಂಗ್ ನಡೆಸಿ ಬೇಸತ್ತು 30 ಲಕ್ಷ ರೂ ವೇತನದ ಉದ್ಯೋಗ ತೊರೆದ ಚೆನ್ನೈ ಟೆಕ್ಕಿ!
ಮೋದಿಗೆ ಸಮಾಧಿ ತೋಡುತ್ತೇವೆ: ಕಾಂಗ್ರೆಸ್ ವೋಟ್ ಚೋರಿ ಸಮಾವೇಶದಲ್ಲಿ ಕಾರ್ಯಕರ್ತರ ಘೋಷಣೆ