ಬೆಂಗಳೂರಿನಲ್ಲಿ ಶಾಸಕರ ಪುತ್ರನ ಆಟಾಟೋಪ : ಯುವಕನ ಮೇಲೆ ಅಟ್ಯಾಕ್

Published : Feb 18, 2018, 08:06 AM ISTUpdated : Apr 11, 2018, 01:07 PM IST
ಬೆಂಗಳೂರಿನಲ್ಲಿ ಶಾಸಕರ ಪುತ್ರನ ಆಟಾಟೋಪ : ಯುವಕನ ಮೇಲೆ ಅಟ್ಯಾಕ್

ಸಾರಾಂಶ

ಶಾಂತಿನಗರ ಶಾಸಕ ಹ್ಯಾರಿಸ್ ಮಗ ಮಹಮ್ಮದ್ ನಲಪಾಡ್ ಹ್ಯಾರಿಸ್  ಆಟಾಟೋಪ ಮೆರೆದಿದ್ದು, ನಿನ್ನೆ ನಗರದ ಯುಬಿ ಸಿಟಿ ರೆಸ್ಟೋರಂಟ್’ನಲ್ಲಿ  ವಿದ್ವತ್ ಎಂಬ ವಿದ್ಯಾರ್ಥಿಯನ್ನು ಮನಬಂದಂತೆ  ಥಳಿಸಿದ್ದಾರೆ.

ಬೆಂಗಳೂರು : ಶಾಂತಿನಗರ ಶಾಸಕ ಹ್ಯಾರಿಸ್ ಮಗ ಮಹಮ್ಮದ್ ನಲಪಾಡ್ ಹ್ಯಾರಿಸ್  ಆಟಾಟೋಪ ಮೆರೆದಿದ್ದು, ನಿನ್ನೆ ನಗರದ ಯುಬಿ ಸಿಟಿ ರೆಸ್ಟೋರಂಟ್’ನಲ್ಲಿ  ವಿದ್ವತ್ ಎಂಬ ವಿದ್ಯಾರ್ಥಿಯನ್ನು ಮನಬಂದಂತೆ  ಥಳಿಸಿದ್ದಾರೆ.

ಊಟ ಮಾಡುವ ವಿಷಯಕ್ಕೆ ಕಿರಿಕ್ ತೆಗೆದು ವಿದ್ವತ್ ಮೇಲೆ ಹಲ್ಲೆ ಮಾಡ ಲಾಗಿದೆ. ಹ್ಯಾರಿಸ್ ಮಗ ಸೇರಿ , 10 ಜನರ ಗುಂಪು ಎಕಾ ಏಕಿ ಹಲ್ಲೆ ಮಾಡಿದ್ದು ,  ಮನಸ್ಸೋ ಇಚ್ಛೆ ಥಳಿಸಿದ್ದಾರೆ.

ಕಾಲು ಮುರಿತದಿಂದ ಚಿಕಿತ್ಸೆ ಪಡಿಯುತ್ತಿದ್ದ ವಿದ್ವತ್ ಊಟಕ್ಕೆಂದು ಯು ಬಿ ಸಿಟಿಯ ರೆಸ್ಟೋರೆಂಟ್ ಗೆ ಬಂದಿದ್ದರು. ಈ ವೇಳೆ ಅದೇ ರೆಸ್ಟೋರೆಂಟ್ ಗೆ ಬಂದಿದ್ದ ಶಾಸಕ ಹ್ಯಾರಿಸ್ ಮಗ ಹಾಗು ಆತನ ಸ್ನೇಹಿತರು ಕಾಲನ್ನು ಹಿಂದಕ್ಕೆ ತೆಗೆಯುವಂತೆ ಧಮ್ಕಿ ಹಾಕಿದ್ದಾರೆ.  ಈ ವೇಳೆ ಗಲಾಟೆ ನಡೆದಿದೆ.

ಹಲ್ಲೆಗೊಳಗಾದ ವಿದ್ವತ್ ಗೆ  ಸದ್ಯ ಬೆಂಗಳೂರಿನ ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಶಾಸಕ ಹ್ಯಾರಿಸ್ ವಿಷಯ ತಿಳಿದು ಹಲ್ಲೆಗೊಳಗಾದ ವಿದ್ವತ್ ನೋಡಲು ಮಲ್ಯ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Namma Metro Breaking:‌ ನಿತ್ಯ ಜನಸಂದಣಿಯಲ್ಲಿ ಓಡಾಡೋ ಮೆಟ್ರೋ ಪ್ರಯಾಣಿಕರಿಗೆ ಗುಡ್‌ ನ್ಯೂಸ್!
NEET ಪರೀಕ್ಷೆಯ ಅಕ್ರಮ ತಡೆಯಲು Telegram Appಗೆ ತಾತ್ಕಾಲಿಕ ನಿರ್ಬಂಧ; ಪ್ರಮುಖ ಫೀಚರ್ ನಿಷ್ಕ್ರಿಯ