ತಲೆಕೂದಲು ಉದುರಿದ್ದಕ್ಕೆ ಖಿನ್ನತೆ : ಬೆಂಗಳೂರು ಟೆಕ್ಕಿ ಆತ್ಮಹತ್ಯೆ

Published : Jan 03, 2018, 11:30 AM ISTUpdated : Apr 11, 2018, 12:51 PM IST
ತಲೆಕೂದಲು ಉದುರಿದ್ದಕ್ಕೆ ಖಿನ್ನತೆ : ಬೆಂಗಳೂರು ಟೆಕ್ಕಿ ಆತ್ಮಹತ್ಯೆ

ಸಾರಾಂಶ

ಬೆಂಗಳೂರಿನ ಐಟಿ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ಕೂದಲು ಉದುರುತ್ತಿವೆ ಎಂಬ ಖಿನ್ನತೆಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನ ಮದುರೈನಲ್ಲಿ ನಡೆದಿದೆ.

ಮಧುರೈ: ಬೆಂಗಳೂರಿನ ಐಟಿ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಸಾಫ್ಟ್ ವೇರ್ ಇಂಜಿನಿಯರ್ ಒಬ್ಬರು ಕೂದಲು ಉದುರುತ್ತಿವೆ ಎಂಬ ಖಿನ್ನತೆಯಲ್ಲೇ ಆತ್ಮಹತ್ಯೆಗೆ ಶರಣಾದ ಘಟನೆ ತಮಿಳುನಾಡಿನ ಮದುರೈನಲ್ಲಿ ನಡೆದಿದೆ.

ಚರ್ಮ ಸಮಸ್ಯೆಯಿಂದ ತಲೆ ಕೂದಲು ಉದುರುತ್ತಿವೆ ಎಂಬ ಕಾರಣಕ್ಕೆ ಹಲವು ವೈದ್ಯಕೀಯ ಚಿಕಿತ್ಸೆಗಳನ್ನು ಸಂತ್ರಸ್ತ ಆರ್.ಮಿಥುನ್ ರಾಜ್(27) ಪಡೆದಿದ್ದರು. ಈ ನಡುವೆ ಮನೆಯಲ್ಲಿ ಈತನಿಗೆ ವಿವಾಹಕ್ಕೆ ಹುಡುಗಿ ಹುಡುಕಲಾಗುತ್ತಿತ್ತು.

ಆದರೆ ತಲೆಕೂದಲು ಉದುರುವ ಸಮಸ್ಯೆ ನಿಲ್ಲದ ಕಾರಣ ಮಿಥುನ್ ಬೇಸತ್ತಿದ್ದರು. ಈ ಸಂಬಂಧಖಿನ್ನತೆಗೊಳಗಾಗಿ ಮನೆಯಲ್ಲಿ ನೇಣಿಗೆ ಕೊರಳೊಡ್ಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಮಿಥುನ್ ಕಳೆದ ವರ್ಷ ಬೆಂಗಳೂರಿನಲ್ಲಿ ಕಂಪನಿಯೊಂದರಲ್ಲಿ ಕೆಲಸಕ್ಕೆ ಸೇರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಯಹೂದಿಗಳ 'ಬೆಳಕಿನ ಹಬ್ಬ'ದಂದೇ ಭಯೋತ್ಪಾದಕ ದಾಳಿ! ಹನುಕ್ಕಾ ಫೆಸ್ಟಿವಲ್ ಮಹತ್ವ, ಇತಿಹಾಸ ತಿಳಿಯಿರಿ
ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!