ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಬೆಟ್ಟೇಗೌಡ ಆಯ್ಕೆ

Published : Jan 18, 2017, 06:14 AM ISTUpdated : Apr 11, 2018, 12:36 PM IST
ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಬೆಟ್ಟೇಗೌಡ ಆಯ್ಕೆ

ಸಾರಾಂಶ

ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಬೆಟ್ಟೆಗೌಡರು ತಾವು ಪಾರದರ್ಶಕತೆಯಿಂದ ಅಡಳಿತ ನಡೆಸುವುದಲ್ಲದೆ, 35 ನಿರ್ದೇಶಕರ ಸಲಹೆಯಂತೆ ಸಂಘವನ್ನು ಮುನ್ನೆಡೆಸುವುದಾಗಿ ಹೇಳಿದ್ದಾರೆ. ಕಳೆದ 3 ವರ್ಷಗಳ ಅವಧಿಯಲ್ಲಿ  ನಡೆದಿರುವ ಭ್ರಷ್ಟಾಚಾರದ ವಿರುದ್ಧ ತನಿಖೆ ಮಾಡುವುದಾಗಿ ತಿಳಿಸಿದ್ದಾರೆ.

ಬೆಂಗಳೂರು(ಜ.18): ತೀವ್ರ ಕುತೂಹಲ ಕೆರಳಿಸಿದ್ದ ವಕ್ಕಲಿಗರ ಸಂಘದ ಚುನಾವಣೆಗೆ ತೆರೆ ಬಿದ್ದಿದೆ. ಸಂಘದ ಅಧ್ಯಕ್ಷರ ನೇಮಕಕ್ಕಾಗಿ ಇಂದು ನಡೆದ ಚುನಾವಣೆಯಲ್ಲಿ ಅಪ್ಪಾಜಿಗೌಡರ ವಿರುದ್ಧ ವಿರೋಧಿ ಬಣದ ಬೆಟ್ಟೇಗೌಡ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಶಿವಲಿಂಗಯ್ಯ, ಮಹಾದೇವ ಗೌಡ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ರಾಮಚಂದ್ರ ಹಾಗೂ ಖಜಾಂಚಿಯಾಗಿ ರಮೇಶ್ ಆಯ್ಕೆಯಾಗಿದ್ದಾರೆ.

ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಬೆಟ್ಟೆಗೌಡರು ತಾವು ಪಾರದರ್ಶಕತೆಯಿಂದ ಅಡಳಿತ ನಡೆಸುವುದಲ್ಲದೆ, 35 ನಿರ್ದೇಶಕರ ಸಲಹೆಯಂತೆ ಸಂಘವನ್ನು ಮುನ್ನೆಡೆಸುವುದಾಗಿ ಹೇಳಿದ್ದಾರೆ. ಕಳೆದ 3 ವರ್ಷಗಳ ಅವಧಿಯಲ್ಲಿ  ನಡೆದಿರುವ ಭ್ರಷ್ಟಾಚಾರದ ವಿರುದ್ಧ ತನಿಖೆ ಮಾಡುವುದಾಗಿ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವನ್ಯಜೀವಿ ಸಂರಕ್ಷಣೆ: ಏಷ್ಯಾನೆಟ್ ಸುವರ್ಣ ನ್ಯೂಸ್ & ಕನ್ನಡಪ್ರಭದ ಅಭಿಯಾನಕ್ಕೆ ಗೋಲ್ಡನ್ ಸ್ಟಾರ್ ಗಣೇಶ್ ಸಾಥ್!
Lionel Messi India visit: ರಾಹುಲ್ ಗಾಂಧಿಗೆ ಟಿ-ಶರ್ಟ್ ಉಡುಗೊರೆ ನೀಡಿದ ಮೆಸ್ಸಿ!