
ಬೆಂಗಳೂರು: ಬೆಂಗಳೂರಿನಲ್ಲಿ ಯುವತಿಯರ ಗ್ಯಾಂಗ್ ಒಂದು ಯುವಕನೋರ್ನನಿಗೆ ಪ್ರಜ್ಞೆ ತಪ್ಪಿಸಿ ಸುಲಿಗೆ ಮಾಡಿದ ಪ್ರಕರಣವೊಂದು ಬೆಳಕಿಗೆ ಬಂದಿದೆ. ವಿಳಾಸ ಕೇಳುವ ನೆಪದಲ್ಲಿ ಬಂದು ಸುಲಿಗೆ ಮಾಡಿದೆ.
ಚುನ್ ಲಂಗ್ ರೆಸ್ಟೋರೆಂಟ್ ನಲ್ಲಿ ಪಾರ್ಟಿ ಮುಗಿಸಿ ಬರುವಾಗ ಗೌರವ್ ನೇಗಿ ಎಂಬಾತನನ್ನ ಪ್ರಜ್ಞೆ ತಪ್ಪಿಸಿ ಸುಲಿಗೆ ಮಾಡಿದೆ. ಸ್ವಪ್ನ ಬುಕ್ ಸ್ಟಾಲ್ ಅಡ್ರೆಸ್ ಕೇಳುತ್ತ ಆಡ್ಡ ಬಂದ ಯುವತಿಯರು, ನಂತರ ಕರ್ಚೀಫು ಮುಖಕ್ಕೆ ಒತ್ತಿ ಪ್ರಜ್ಞೆ ತಪ್ಪಿಸಿ ಚಿನ್ನದ ಸರ, ಪರ್ಸ್ ಎಗರಿಸಿ ಎಸ್ಕೇಪ್ ಆಗಿದ್ದಾರೆ. ರೆಸಿಡೆನ್ಸಿ ರಸ್ತೆಯಲ್ಲಿ ಘಟನೆ ನಡೆದಿದಿದೆ.
ಈ ಸಂಬಂಧ ಇದೀಗ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಯುವತಿಯರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.