ಕೈ ಕಾಲು ಕಡಿಸುತ್ತೇನೆ ಎಂದು ಅಧಿಕಾರಿಗೆ ಆವಾಜ್ ಹಾಕಿದ ಶಾಸಕ

Jan 6, 2019, 11:49 AM IST

ಸರ್ಕಾರಿ ಜಾಗದಲ್ಲಿ ದೇವಸ್ಥಾನ ನಿರ್ಮಾಣ ಮಾಡಲು ಮುಂದಾಗಿದ್ದ ಗ್ರಾಮಸ್ಥರಿಗೆ ಅಧಿಕಾರಿಗಳು ಅಡ್ಡಪಡಿಸಿದ್ದಾರೆ. ಈ ವೇಳೆ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಭದ್ರಾವತಿ ಶಾಸಕ ಸಂಗಮೇಶ್. ದೇವಸ್ಥಾನದ ತಂಟೆಗೆ ಬಂದ್ರೆ ಕೈ ಕಾಲು ಕಡಿಸುತ್ತೇನೆ ಎಂದು ಆವಾಜ್ ಹಾಕಿದ್ದಾರೆ. ದೇವಸ್ಥಾನದ ವಿಚಾರದಲ್ಲಿ ಅಡ್ಡ ಬರದಂತೆ ಎಚ್ಚರಿಕೆ ನೀಡಿದ್ದಾರೆ.