ಪ್ರೊ. ಭಗವಾನ್ ಮತ್ತೆ ವಿವಾದಾತ್ಮಕ ಹೇಳಿಕೆ

Published : Sep 26, 2017, 07:37 PM ISTUpdated : Apr 11, 2018, 12:47 PM IST
ಪ್ರೊ. ಭಗವಾನ್ ಮತ್ತೆ ವಿವಾದಾತ್ಮಕ ಹೇಳಿಕೆ

ಸಾರಾಂಶ

ಮತ್ತೊಮ್ಮೆ ವಿವಾದದಲ್ಲಿ ಭಗವಾನ್

ಮೈಸೂರು(ಸೆ.26): ಪ್ರೊಫೆಸರ್ ಭಗವಾನ್ ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ  ನೀಡಿದ್ದಾರೆ. ಜಗನ್ಮೋಹನ ಅರಮನೆಯಲ್ಲಿ ನಡೆದ ವಿಶಿಷ್ಠ ಕವಿಗೋಷ್ಠಿಯಲ್ಲಿ  ಹೇಳಿಕೆ ನೀಡಿದ್ದು ವಾಲ್ಮೀಕಿ ರಾಮಾಯಣದಲ್ಲಿ  ಎಲ್ಲಿಯೂ ರಾಮನನ್ನ ದೇವರು ಅಂತಾ ಕರೆದಿಲ್ಲಾ ಅಂತಾ ಹೇಳಿದ್ದಾರೆ.

ಅಲ್ಲದೆ ಬ್ರಾಹ್ಮಣರ ಮಾತು ಕೇಳಿ ಶಂಬುಕನ ತಲೆ ಕತ್ತರಿಸಿದ. ಬ್ರಾಹ್ಮಣರ ಮಾತು ಕೇಳಿ ತುಂಬು ಗರ್ಭಿಣಿ ಸೀತೆಯನ್ನ ಕಾಡಿಗೆ ಕಳುಹಿಸಿದ.ವಾಲ್ಮೀಕಿ ರಾಮಾಯಣದಲ್ಲಿ ರಾಮನ ನಿಜ ಸ್ವರೂಪ ತಿಳಿಯಲಿದೆ.ಹಾಗಾಗಿ ರಾಮ ಮಂದಿರ ಕಟ್ಟುವ ಮೊದಲು ಯೋಚಿಸಬೇಕು ಅಂತಾ ಹೇಳಿದ್ದಾರೆ. ಇಂತಹ ವ್ಯಕ್ತಿಯ ದೇವಾಲಯ ಕಟ್ಟಲು ಹೊರಟಿಲು ಹೊರಟಿದ್ದಾರೆ ಅಂತಾ ಅಭಿಪ್ರಾಯಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರೈಲ್ವೆ ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕಿಂಗ್ ನ್ಯೂಸ್; ಡಿ.26ರಿಂದಲೇ ಹೊಸ ದರಗಳು ಅನ್ವಯ
Hate Speech Bill: ಒಬ್ಬ ವ್ಯಕ್ತಿಯ ಮಾತನ್ನು ದ್ವೇಷಭಾಷಣ ಅಂತ ಹೇಗೆ ಸಾಬೀತು ಮಾಡುತ್ತೀರಿ