ಭಾರತ್ ಬಂದ್ : ಮಂಗಳೂರಿನಲ್ಲಿ 2 ಖಾಸಗಿ ಬಸ್‌ಗಳ ಮೇಲೆ ಕಲ್ಲು ತೂರಾಟ

Sep 10, 2018, 10:34 AM IST

ಮಂಗಳೂರಿನ ಜ್ಯೋತಿ ಸರ್ಕಲ್ ಬಳಿ 2 ಬಸ್ ಗಳ ಮೇಲೆ ಪ್ರತಿಭಟನಾಕಾರರು ಕಲ್ಲು ತೂರಿದ್ದಾರೆ. ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು ಪೊಲೀಸರು ಸ್ಥಳಕ್ಕೆ ದೌಡಾಯಿಸಿದ್ದಾರೆ.