
ನವದೆಹಲಿ (ಮಾ.15): ಭೋಪಾಲ್-ಉಜ್ಜಯಿನಿ ರೈಲು ಸ್ಪೋಟಕ್ಕೆ ಸಂಬಂಧಪಟ್ಟ ದಾಖಲೆಗಳನ್ನು ಹಾಗೂ ಪ್ರಕರಣದ ಡೈರಿಯನ್ನುಭಯೋತ್ಪಾ ನಿಗ್ರಹ ದಳ ಎನ್ ಐಎಗೆ ಹಸ್ತಾಂತರಿಸಿದೆ.
ಭೂಪಾಲ್-ಉಜ್ಜಯಿನಿ ಬಾಂಬ್ ಸ್ಪೋಟಕ್ಕೂ ಐಎಸ್ ಐಎಸ್ ಗೂ ಸಂಬಂಧವನ್ನು ಪತ್ತೆ ಹಚ್ಚಲು ಪೊಲೀಸರು ವಿಫಲರಾಗಿದ್ದಾರೆ.
ಐಎಸ್ಐಎಸ್ ಗೂ ಈ ಸ್ಪೋಟಕ್ಕೂ ಸಂಬಂಧವಿದೆ ಎನ್ನಲು ಯಾವುದೇ ಸಾಕ್ಷ್ಯಾಧಾರಗಳು ಲಭ್ಯವಾಗಿಲ್ಲ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ದಲ್ಜೀತ್ ಚೌಧರಿ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.