Jul 6, 2018, 12:52 PM IST
ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕಡದರಗಟ್ಟಿ ಗ್ರಾಮದ ಜನರ ಬಹುದಶಕಗಳ ಕನಸನ್ನು ನನಸಾಗಿಸುವುದು ಬಿಡಿ, ಜನಪ್ರತಿನಿಧಿಗಳು ಸ್ಪಂದಿಸಲು ಮೀನಮೇಷ ಎಣಿಸುತ್ತಿದ್ದಾರೆ. ಬಿಗ್ 3ಯಲ್ಲಿ ವರದಿ ಪ್ರಸಾರವಾದ ಬಳಿಕವೂ ಆ ಬಗ್ಗೆ ತಲೆಕೆಡಿಸಿಕೊಳ್ಳದ ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಕೂಡಲೇ ಸ್ಥಳಕ್ಕೆ ತೆರಳುವುದಾಗಿ ಭರವಸೆ ನೀಡಿದ್ದಾರೆ.