ಕೇಂದ್ರದ ಭರವಸೆಗಳನ್ನು ಆದಿತ್ಯನಾಥ್ ಈಡೇರಿಸುವರೇ? ಕಾಂಗ್ರೆಸ್ ಸವಾಲು

Published : Mar 18, 2017, 04:08 PM ISTUpdated : Apr 11, 2018, 12:54 PM IST
ಕೇಂದ್ರದ ಭರವಸೆಗಳನ್ನು ಆದಿತ್ಯನಾಥ್ ಈಡೇರಿಸುವರೇ? ಕಾಂಗ್ರೆಸ್ ಸವಾಲು

ಸಾರಾಂಶ

ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಸವಾಲು ನೂತನ ಸಿಎಂ ಯೋಗಿ ಆದಿತ್ಯನಾಥ್ ಸಿಂಗ್ ಮೇಲಿದೆ ಎಂದು ಕಾಂಗ್ರೆಸ್ ಹೇಳಿದೆ.

ನವದೆಹಲಿ (ಮಾ.18): ಚುನಾವಣಾ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ರೈತರಿಗೆ ನೀಡಿದ ಭರವಸೆಗಳನ್ನು ಈಡೇರಿಸುವ ಸವಾಲು ನೂತನ ಸಿಎಂ ಯೋಗಿ ಆದಿತ್ಯನಾಥ್ ಸಿಂಗ್ ಮೇಲಿದೆ ಎಂದು ಕಾಂಗ್ರೆಸ್ ಹೇಳಿದೆ.

ಉತ್ತರ ಪ್ರದೇಶದಲ್ಲಿ ಉತ್ತಮ ಆಡಳಿತ ತರುತ್ತೇವೆ. ರಾಜ್ಯವನ್ನು ಅಭಿವೃದ್ಧಿಪಡಿಸುತ್ತೇವೆ. ಜನರಿಗೆ ತಾರತಮ್ಯ ಮಾಡುವುದಿಲ್ಲವೆಂದು ಪ್ರಧಾನಿಯವರು ಚುನಾವಣಾ ಸಂದರ್ಭದಲ್ಲಿ ಜನರಿಗೆ ಭರವಸೆ ನೀಡಿದ್ದರು. ಆದರೆ ಇದನ್ನು ಪೂರೈಸುವ ಬಗ್ಗೆ ಅನುಮಾನವಿದೆ. ಈ ಅನುಮಾನವನ್ನು ಹೋಗಲಾಡಿಸಿ ಸರ್ಕಾರದ ಬದ್ಧತೆಗಳನ್ನು ಪೂರೈಸುವ ಸವಾಲು ಆದಿತ್ಯನಾಥ್ ಸಿಂಗ್ ಎದುರಿಗಿದೆ ಎಂದು ಕಾಂಗ್ರೆಸ್ ನಾಯಕ ರಾಜೀವ್ ಶುಕ್ಲಾ ಹೇಳಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಗುಲಗಳಿಗೆ ಸಬ್ಸಿಡಿ ದರದಲ್ಲಿ ಟಿಟಿಡಿ ಮೈಕ್‌, ವಿಗ್ರಹ
ಎಪ್ಸ್ಟೀನ್‌ ಸೆ* ಫೈಲ್‌ಗಳಲ್ಲಿ ಕ್ಲಿಂಟನ್‌, ಜಾಕ್ಸನ್‌ ಫೋಟೋ