ಬಿಎಸ್'ವೈ ಪಿಎ ಸಂತೋಷ್'ಗೆ ಬಿಗ್ ರಿಲೀಫ್

Published : Mar 02, 2018, 08:32 PM ISTUpdated : Apr 11, 2018, 12:47 PM IST
ಬಿಎಸ್'ವೈ ಪಿಎ ಸಂತೋಷ್'ಗೆ ಬಿಗ್ ರಿಲೀಫ್

ಸಾರಾಂಶ

ಪೋಲಿಸರು ತನಿಖೆಗೆ ಸರಿಯಾಗಿ ಸಹಕರಿಸುತಿಲ್ಲ ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ನೀಡದಿರುವುದಕ್ಕೆ ಹೆಚ್ಚಿನ ತನಿಖೆಗೆ ಜಾಮೀನು ರದ್ದು ಅರ್ಜಿ ಕೋರಿದ್ದರು.

ಬೆಂಗಳೂರು(ಮಾ.02): ವಿನಯ್ ಎಂಬಾತನ ಅಪಹರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಯಡಿಯೂರಪ್ಪ ಅವರ ಪಿಎ ಸಂತೋಷ್'ಗೆ ಬಿಗ್ ರಿಲೀಫ್ ಸಿಕ್ಕಿದೆ.

ನಿರೀಕ್ಷಣಾ ಜಾಮೀನು ರದ್ದು ಕೋರಿ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು  61ನೇ ಸೆಷನ್ಸ್ ಕೋರ್ಟ್ ನ್ಯಾಯಾಧೀಶ ಎಸ್.ಎ.ಚಿಕ್ಕೋರ್ಡೆ ವಜಾಗೊಳಿಸಿ ಆದೇಶಿಸಿದ್ದಾರೆ. ಪೋಲಿಸರು ತನಿಖೆಗೆ ಸರಿಯಾಗಿ ಸಹಕರಿಸುತಿಲ್ಲ ಹಾಗೂ ಕೃತ್ಯಕ್ಕೆ ಬಳಸಿದ ಮೊಬೈಲ್ ನೀಡದಿರುವುದಕ್ಕೆ ಹೆಚ್ಚಿನ ತನಿಖೆಗೆ ಜಾಮೀನು ರದ್ದು ಅರ್ಜಿ ಕೋರಿದ್ದರು.

ಎನ್.ಆರ್. ಸಂತೋಷ್ ಬಿಜೆಪಿ ರಾಜ್ಯಾಧಕ್ಷರಾದ ಯಡಿಯೂರಪ್ಪ ಅವರ ಪಿಎ ಹಾಗೂ ಸಂಬಂಧಿ ಕೂಡ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಡಿಜಿಪಿಯಾಗಿ ಅಲೋಕ್‌ ಕುಮಾರ್ ಮುಂಬಡ್ತಿ, ಸರ್ಕಾರದ ವಿರುದ್ಧ 8 ತಿಂಗಳ ಕಾನೂನು ಹೋರಾಟಕ್ಕೆ ಜಯ!
ರಾಮನಗರ: ರಸ್ತೆಗೆ ಕುರಿಗಳು ಅಡ್ಡಿ, ಹಾರ್ನ್ ಮಾಡಿದ್ದಕ್ಕೆ ಬಸ್ ಚಾಲಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ!