
ಬೆಂಗಳೂರು(ನ.28): ದಯಾನಂದ ಸ್ವಾಮಿ ರಾಸಲೀಲೆ ಪ್ರಕರಣಕ್ಕೆ ಹೊಸದಾದ ಟ್ವಿಸ್ಟ್ ಸಿಕ್ಕಿದೆ. ಇದೇ ಮೊದಲ ಬಾರಿಗೆ ಈ ಬಗ್ಗೆ ನಟಿ ಕಾವ್ಯ ಈ ಮಾಧ್ಯಮದ ಮುಂದೆ ನೋವನ್ನು ತೋಡಿಕೊಂಡಿದ್ದಾರೆ.
ನನ್ನ ಕುಟುಂಬದವರು ನನ್ನ ಬೆನ್ನಿಗಿದ್ದಾರೆ. ನನಗೆ ಆದ ಅನ್ಯಾಯ ಇನ್ಯಾರಿಗೂ ಆಗಬಾರದು ಎಂದು ಹೇಳಿದ್ದಾರೆ.
ಇನ್ನು ಮೂರು ನಾಲ್ಕು ದಿನಗಳಲ್ಲಿ ಬಂದು ದೂರು ನೀಡುತ್ತೇನೆ. ದೂರಿನಲ್ಲಿ 10 ಜನರ ಹೆಸರನ್ನು ಬರೆದಿದ್ದೇನೆ. ಸದ್ಯದಲ್ಲೇ ಎಲ್ಲಾ ವಿಚಾರಗಳನ್ನು ಬಹಿರಂಗ ಮಾಡುತ್ತೇನೆ ಎಂದು ಹೇಳಿದ್ದಾರೆ. ನನ್ನ ಕುಟುಂಬ ದೂರು ನೀಡುವಂತೆ ನನಗೆ ಧೈರ್ಯ ತುಂಬಿದೆ ಎಂದು ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.