ಸಿಐಎಸ್ಎಫ್ ಯೋಧನಿಂದ ನಾಲ್ವರು ಸಹೋದ್ಯೋಗಿಗಳ ಹತ್ಯೆ

Published : Jan 12, 2017, 11:47 AM ISTUpdated : Apr 11, 2018, 01:09 PM IST
ಸಿಐಎಸ್ಎಫ್ ಯೋಧನಿಂದ ನಾಲ್ವರು ಸಹೋದ್ಯೋಗಿಗಳ ಹತ್ಯೆ

ಸಾರಾಂಶ

ರಜೆ ವಿಚಾರಕ್ಕೆ ಸಂಬಂಧಿಸಿದಂತೆ ಮನಸ್ತಾಪ ಮಾಡಿಕೊಂಡಿದ್ದ ಸಿಐಎಸ್ ಎಫ್ ನ ಬಲಬೀರ್ ಎನ್ನುವ  ಯೋಧನೊಬ್ಬ ತಾಳ್ಮೆ ಕಳೆದುಕೊಂಡು ತನ್ನ ಸಹೋದ್ಯೀಗಿಗಳ ಮೇಲೆ ಗುಂಡು ಹಾರಿಸಿದ್ದಾನೆ. ಪರಿಣಾಮವಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬಿಹಾರದ ಔರಂಘಾಬಾದ್ ಜಿಲ್ಲೆಯ ನವಿನಗರ್ ವಿದ್ಯುತ್ ಉತ್ಪಾದನಾ ಕಂಪನಿ ಆವರಣದೊಳಗೆ ನಡೆದಿದೆ.

ನವದೆಹಲಿ (ಜ.12): ತಾಳ್ಮೆ ಕಳೆದುಕೊಂಡ ಸಿಐಎಸ್ ಎಫ್ ಯೋಧನೊಬ್ಬ ತನ್ನ ಸಿಟ್ಟಿಗೆ ಬಂದೂಕನ್ನು ನೀಡಿದ್ದಾನೆ. ಪರಿಣಾಮವಾಗಿ ನಾಲ್ವರು ಸಹೋದ್ಯೋಗಿಗಳು ಮೃತಪಟ್ಟಿದ್ದಾರೆ.

ರಜೆ ವಿಚಾರಕ್ಕೆ ಸಂಬಂಧಿಸಿದಂತೆ ಮನಸ್ತಾಪ ಮಾಡಿಕೊಂಡಿದ್ದ ಸಿಐಎಸ್ ಎಫ್ ನ ಬಲಬೀರ್ ಎನ್ನುವ  ಯೋಧನೊಬ್ಬ ತಾಳ್ಮೆ ಕಳೆದುಕೊಂಡು ತನ್ನ ಸಹೋದ್ಯೀಗಿಗಳ ಮೇಲೆ ಗುಂಡು ಹಾರಿಸಿದ್ದಾನೆ. ಪರಿಣಾಮವಾಗಿ ನಾಲ್ವರು ಮೃತಪಟ್ಟಿರುವ ಘಟನೆ ಬಿಹಾರದ ಔರಂಘಾಬಾದ್ ಜಿಲ್ಲೆಯ ನವಿನಗರ್ ವಿದ್ಯುತ್ ಉತ್ಪಾದನಾ ಕಂಪನಿ ಆವರಣದೊಳಗೆ ನಡೆದಿದೆ.

ಮೃತಪಟ್ಟವರು ಬಚ್ಚಾ ಶರ್ಮಾ, ಎನ್. ಮಿಶ್ರಾ, ಅರವಿಂದ್ ಕುಮಾರ್, ಮತ್ತು ಜಿ. ಎಸ್ ರಾಮ್ ಎಂದು ಗುರುತಿಸಲಾಗಿದೆ. ಬಲಬೀರ್ ನನ್ನು ಬಂಧಿಸಲಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಶಾಮನೂರು ಶಿವಶಂಕರಪ್ಪ ನಿಧನ; ತಿರುಪತಿ ಪ್ರಯಾಣ ರದ್ದು, ಸಚಿವ ಎಸ್‌ಎಸ್‌ ಮಲ್ಲಿಕಾರ್ಜುನ್ ಕುಟುಂಬ ತಕ್ಷಣ ವಾಪಸ್!
ಹೊಸಕೋಟೆಗೆ ಕಾಂಗ್ರೆಸ್‌ ಅವಧಿಯಲ್ಲೇ ಮೆಟ್ರೋ, ಶೀಘ್ರದಲ್ಲೇ ಸಿಗಲಿದೆಯೇ ಸಿಹಿ ಸುದ್ದಿ, ಯಾವ ಮಾರ್ಗ ವಿಸ್ತರಣೆ?