ದೇಶದಾದ್ಯಂತ ಮದ್ಯ ನಿಷೇಧಕ್ಕೆ ನಿತೀಶ್ ಕುಮಾರ್ ಕರೆ

Published : Sep 17, 2016, 01:09 PM ISTUpdated : Apr 11, 2018, 01:13 PM IST
ದೇಶದಾದ್ಯಂತ ಮದ್ಯ ನಿಷೇಧಕ್ಕೆ ನಿತೀಶ್ ಕುಮಾರ್ ಕರೆ

ಸಾರಾಂಶ

ಬಿಹಾರ (ಸೆ.17): ಬಿಹಾರದಲ್ಲಿ ಮಧ್ಯ ನಿಷೇಧ ಯಶಸ್ಸಿನ ನಂತರ ದೇಶದಾದ್ಯಂತ ಮದ್ಯವನ್ನು ನಿಷೇಧ ಮಾಡಬೇಕೆಂದು ಮುಖ್ಯಮಂತ್ರಿ ನಿತೀಶ್ ಕುಮಾರ್ ಹೇಳಿದ್ದಾರೆ.

ದೇಶದಾದ್ಯಂತ ಮದ್ಯವನ್ನು ನಿಷೇಧವಾಗಬೇಕು. ಮಧ್ಯಪ್ರದೇಶ ‘ಮದ್ಯ’ ಪ್ರದೇಶವಾಗಬಾರದು ಎಂದು ನರ್ಮದಾ ಬಚಾವೋ ಆಂದೋಲನಾ ಆಯೋಜಿಸಿದ್ದ ಸಭೆಯಲ್ಲಿ ಹೇಳಿದ್ದಾರೆ.

ರಾಜ್ಯದ ಅಭಿವೃದ್ಧಿ ಫಲವತ್ತಾದ ಭೂಮಿಯಿಂದ ಆಗುವುದಿಲ್ಲ. ಅಭಿವೃದ್ಧಿಯ ನೆಪದಲ್ಲಿ ರೈತರಿಗೆ ಅನ್ಯಾಯವಾಗಬಾರದು. ಅಣೆಕಟ್ಟುಗಳು, ದೊಡ್ಡ ಯೋಜನೆಗಳನ್ನು ರೂಪಿಸುವಾಗ ನೈಸರ್ಗಿಕ ಸಮತೋಲನ ಮತ್ತು ಇದರಿಂದ ಉಂಟಾಗುವ ನಕಾರಾತ್ಮಕ ಪರಿಣಾಮಗಳ ಬಗ್ಗೆ ಚಿಂತನೆ ನಡೆಸಿದ ಬಳಿಕ ಯೋಜನೆ ಪ್ರಾರಂಭಿಸಬೇಕು. ಪ್ರಕೃತಿಯನ್ನು ಹಾನಿಗೊಳಿಸಬಾರದು ಎಂದು ಕುಮಾರ್ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹೊಸ ವರ್ಷದ ಆರಂಭದಲ್ಲೇ ಮಾರುಕಟ್ಟೆಗೆ ಎಂಟ್ರಿ ನೀಡಲಿದೆ ರೆಡ್ಮಿ ಮಾಸ್ಟರ್‌ ಪಿಕ್ಸೆಲ್‌ ಫೋನ್‌, ಬೆಲೆ ಎಷ್ಟು ಕಡಿಮೆ ಗೊತ್ತಾ?
ರೈಲ್ವೆ ಪ್ರಯಾಣ, ಟಿಕೆಟ್​ ಬುಕಿಂಗ್​ ಎಲ್ಲವೂ ಬಲು ಸುಲಭ : ಸಂಪೂರ್ಣ ಮಾಹಿತಿ ಈ ಒಂದೇ ಒಂದು ಆ್ಯಪ್​ನಲ್ಲಿ!