
ಬೆಂಗಳೂರು[ಜ.11] ದೇಶಾದ್ಯಂತ ಸಾರಿಗೆ ಇಲಾಖೆ ಅಧಿಕಾರಿಗಳು ಜನರಲ್ಲಿ ಸಂಚಾರ ನಿಯಮಗಳ ಕುರಿತು ಜಾಗೃತಿ ಮೂಡಿಸಲು ನಿರಂತರವಾಗಿ ಪ್ರಯತ್ನ ಮಾಡುತ್ತಲೇ ಇದ್ದಾರೆ. ವಿವಿಧ ರೀತಿಯ ಜಾಹೀರಾತುಗಳನ್ನು ನೀಡಿ ಜನರ ಗಮನ ಸೆಳೆಯುವ ಕೆಲಸ ಮಾಡುತ್ತಿದ್ದಾರೆ.
ಪೂನಂ ಪಾಂಡೆ ಬಾತ್ ಟಬ್ ವಿಡಿಯೋ ವೈರಲ್
ಆದರೆ ಈ ಐಪಿಎಸ್ ಅಧಿಕಾರಿ ಮಾಡಿರುವ ಟ್ವೀಟ್ ಹೆಲ್ಮೆಟ್ನ ಪ್ರಾಮುಖ್ಯವನ್ನು ನಮ್ಮ ಮುಂದೆ ಎತ್ತಿ ಇಡುತ್ತದೆ. ಉತ್ತರ ಪ್ರದೇಶದ ಐಪಿಎಸ್ ಅಧಿಕಾರಿ ರಾಜ್ ತಿಲಕ್ ರೋಶನ್ ಹಾಕಿರುವ ಪೋಸ್ಟ್ ಎಂಥವರ ಮೇಲೆಯೂ ಪ್ರಭಾವ ಬೀರದೆ ಇರಲಾರದು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.