ದ್ವಿಚಕ್ರ ವಾಹನದೊಂದಿಗೆ ಬಾವಿಗೆ ಬಿದ್ದ ಬೈಕ್ ಸವಾರ; ಸಾವು

Published : Jun 02, 2018, 09:15 PM IST
ದ್ವಿಚಕ್ರ ವಾಹನದೊಂದಿಗೆ ಬಾವಿಗೆ ಬಿದ್ದ ಬೈಕ್ ಸವಾರ; ಸಾವು

ಸಾರಾಂಶ

ದ್ವಿಚಕ್ರ ವಾಹನದೊಂದಿಗೆ ಬೈಕ್ ಸವಾರನೊಬ್ಬ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.  ಮಠ ಗಲ್ಲಿಯಲ್ಲಿ ನಡೆದ ಘಟನೆಯಲ್ಲಿ ತಾತ್ಯಾಸಾಬ ಪಾಟೀಲ ಬಾವಿಗೆ ಬಿದ್ದು ಸಾವನ್ನಪ್ಪಿದ ವ್ಯಕ್ತಿ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಬಾವಿಗೆ ಇಳಿದು ಮೃತ ದೇಹ ಹಾಗೂ ಬೈಕ್ ಹೊರತೆಗೆದಿದ್ದಾರೆ.ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ದ್ವಿಚಕ್ರ ವಾಹನದೊಂದಿಗೆ ಬೈಕ್ ಸವಾರನೊಬ್ಬ ಬಾವಿಗೆ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.  ಮಠ ಗಲ್ಲಿಯಲ್ಲಿ ನಡೆದ ಘಟನೆಯಲ್ಲಿ ತಾತ್ಯಾಸಾಬ ಪಾಟೀಲ ಬಾವಿಗೆ ಬಿದ್ದು ಸಾವನ್ನಪ್ಪಿದ ವ್ಯಕ್ತಿ. ಸ್ಥಳಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಬಾವಿಗೆ ಇಳಿದು ಮೃತ ದೇಹ ಹಾಗೂ ಬೈಕ್ ಹೊರತೆಗೆದಿದ್ದಾರೆ.ಸಂಕೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

"

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ತೆರೆಮರೆಯ ಗುರು: ವಾರ್ಷಿಕೋತ್ಸವದ ವೇಳೆ ಮಕ್ಕಳು ಡಾನ್ಸ್ ಸ್ಟೆಪ್ ತಪ್ಪಿಸಬಾರದು ಎಂದು ಟೀಚರ್‌ ಏನ್ ಮಾಡಿದ್ರು ನೋಡಿ
Bengaluru: 70 ವರ್ಷದ ಪತಿಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ 67 ವರ್ಷದ ನಿವೃತ್ತ ಪ್ರಾಧ್ಯಾಪಕಿ!