ಹೊಸ ರಾಜ್ಯಪಾಲರ ನೇಮಕ: ಇವರೂ ಬಿಜೆಪಿ ಮಾಜಿ ನಾಯಕ!

Published : Jul 16, 2019, 08:23 PM IST
ಹೊಸ ರಾಜ್ಯಪಾಲರ ನೇಮಕ: ಇವರೂ ಬಿಜೆಪಿ ಮಾಜಿ ನಾಯಕ!

ಸಾರಾಂಶ

ದಿಡೀರ್ ಬೆಳವಣಿಗೆಯಲ್ಲಿ ನೂತನ ರಾಜ್ಯಪಾಲರ ನೇಮಕ| ರಾಷ್ಟ್ರಪತಿ ಭವನದಿಂದ ಆದೇಶ ಪ್ರಕಟಣೆ| ಒಡಿಶಾದ ಹಿರಿಯ ಬಿಜೆಪಿ ನಾಯಕ ಸ್ವ ಭೂಷಣ್ ಹರಿಚಂದನ್| ಆಂಧ್ರದ ನೂತನ ರಾಜ್ಯಪಾಲರಾಗಿ ಸ್ವ ಭೂಷಣ್ ಹರಿಚಂದನ್ ನೇಮಕ| ಛತ್ತೀಸ್ ಗಢ ರಾಜ್ಯಪಾಲರಾಗಿ ಸುಶ್ರೀ ಅನುಸುಯಾ ಯುಕೇ ನೇಮಕ| 

ನವದೆಹಲಿ(ಜು.16): ಮಹತ್ವದ ಬೆಳವಣಿಗೆಯೊಂದರಲ್ಲಿ ಆಂಧ್ರ ಪ್ರದೇಶ ನೂತನ ರಾಜ್ಯಪಾಲರಾಗಿ ಬಿಸ್ವ ಭೂಷಣ್ ಹರಿಚಂದನ್ ಅವರನ್ನು ನೇಮಕ ಮಾಡಲಾಗಿದೆ.

ಈ ಕುರಿತು ರಾಷ್ಟ್ರಪತಿ ಭವನ ಆದೇಶ ಹೊರಡಿಸಿದ್ದು, ಇದೇ ವೇಳೆ ಛತ್ತೀಸ್ ಗಢ ರಾಜ್ಯಪಾಲರಾಗಿ ಸುಶ್ರೀ ಅನುಸುಯಾ ಯುಕೇ ಅವರನ್ನು ನೇಮಕ ಮಾಡಲಾಗಿದೆ.

ಒಡಿಶಾದ ಹಿರಿಯ ಬಿಜೆಪಿ ನಾಯಕರಗಿರುವ ಸ್ವ ಭೂಷಣ್ ಹರಿಚಂದನ್, 1980ರಿಂದ 1988ರ ವರೆಗೆ ಒಡಿಶಾ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಕಾರ್ಯನಿರ್ವಹಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?