ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

Published : Jan 03, 2018, 07:03 PM ISTUpdated : Apr 11, 2018, 01:00 PM IST
ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ; ನಾಲ್ವರನ್ನು ವಶಕ್ಕೆ ಪಡೆದ ಪೊಲೀಸರು

ಸಾರಾಂಶ

ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮೂಡಬಿದರೆ ಬಳಿ ಮಿಜಾರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮಂಗಳೂರು (ಜ.03): ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಪ್ರಕರಣದ ನಾಲ್ವರು ಆರೋಪಿಗಳನ್ನು ಮೂಡಬಿದರೆ ಬಳಿ ಮಿಜಾರು ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿಗಳನ್ನು ಬೆನ್ನಟ್ಟಿದ ಪೊಲೀಸರು ಸಿನಿಮೀಯ ರೀತಿಯಲ್ಲಿ ಕಾರನ್ನು ಚೇಸ್ ಮಾಡಿದ್ದಾರೆ. ಆರೋಪಿಗಳಿದ್ದ ಕಾರಿನ ಮೇಲೆ ಪೊಲೀಸರು  ಫೈರಿಂಗ್ ಮಾಡಿದ್ದಾರೆ. ​​​ ಕಾರಿನ ಮೇಲೆ 2 ಸುತ್ತು ಗುಂಡಿನ ದಾಳಿ ನಡೆಸಿದ್ದು ಘಟನೆಯಲ್ಲಿ ಒಬ್ಬನ ಕಾಲಿಗೆ ಗುಂಡು ತಗುಲಿ ಗಾಯವಾಗಿದೆ.

ಕಾರಿನಲ್ಲಿದ್ದ ನಾಲ್ವರನ್ನು ಮೂಡಬಿದರೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಲ್ವರನ್ನು ಮಂಗಳೂರಿಗೆ ಕರೆ ತರುತ್ತಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಗರ್ಭ ಶ್ರೀಮಂತನೆಂದು ಎಂಜಿನಿಯರ್‌ನನ್ನ ಮದುವೆಯಾದಳು... ಫಸ್ಟ್‌ ನೈಟ್‌ನಲ್ಲೇ ಬಯಲಾಯ್ತು ಕರಾಳ ಸತ್ಯ!
ಧರ್ಮಸ್ಥಳ ನೂರಾರು ಶವ ಹೂಳಿದ ಕೇಸ್: ಬುರುಡೆ ಗ್ಯಾಂಗ್ ಷಡ್ಯಂತ್ರ ಬಯಲು - SIT ವರದಿಯಲ್ಲಿ ಒಬ್ಬರಿಗೆ ಕ್ಲೀನ್ ಚಿಟ್!