ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ವಾಹನಗಳನ್ನು ತಡೆದು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ: ಕಿ.ಮೀ ಗಟ್ಟಲೆ ಟ್ರಾಪಿಕ್ ಜಾಮ್

Published : Aug 19, 2017, 11:48 AM ISTUpdated : Apr 11, 2018, 01:12 PM IST
ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ವಾಹನಗಳನ್ನು ತಡೆದು ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ: ಕಿ.ಮೀ ಗಟ್ಟಲೆ ಟ್ರಾಪಿಕ್ ಜಾಮ್

ಸಾರಾಂಶ

ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ಬನ್ನೇರುಘಟ್ಟ ಮುಖ್ಯ ರಸ್ತೆ ಅಗಲೀಕರಣಗೋಳಿಸುವಂತೆ ಒತ್ತಾಯಿಸಿ ನೂರಾರು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ.

ಬೆಂಗಳೂರು(ಆ.19): ಬೊಮ್ಮನಹಳ್ಳಿ ಶಾಸಕ ಸತೀಶ್ ರೆಡ್ಡಿ ನೇತೃತ್ವದಲ್ಲಿ ಬನ್ನೇರುಘಟ್ಟ ಮುಖ್ಯ ರಸ್ತೆ ಅಗಲೀಕರಣಗೋಳಿಸುವಂತೆ ಒತ್ತಾಯಿಸಿ ನೂರಾರು ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ ನಡೆಯುತ್ತಿದೆ.

ಬೆಂಗಳೂರು ಡೈರಿಯಿಂದ ನೈಸ್ ರಸ್ತೆಯವರೆಗೂ ಅಗಲೀಕರಣ ಮಾಡುವಂತೆ ಒತ್ತಾಯಿಸುವುದರೊಂದಿಗೆ, ಅರಕೆರೆ ಕೆರೆ ಅಭಿವೃದ್ಧಿಪಡಿಸುವಂತೆ ಬನ್ನೇರುಘಟ್ಟ ಮುಖ್ಯರಸ್ತೆಯ ಅರಕೆರೆ ಜಂಕ್ಷನ್'ನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ. ನಡೆಸುತ್ತಿಸಿದ್ದಾರೆ. ರಾಜ್ಯ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಕಾರ್ಯಕರ್ತರು ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಬನ್ನೇರುಘಟ್ಟ ಮುಖ್ಯರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ಹಿನ್ನೆಲೆ ಕಿ.ಮೀ ಗಟ್ಟಲೆ ಟ್ರಾಪಿಕ್ ಜಾಮ್ ಆಗಿದ್ದು, ಈ ನಡುವೆ ಮಹಿಳಾ ವಾಹನ ಸವಾರರೊಬ್ಬರು ಟ್ರಾಫಿಕ್ ಪೊಲೀಸರ ನಡುವೆ ಮಾತಿನ ಚಕಮಕಿಯೂ ನಡೆದಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕೆಲಸ ಇಲ್ಲದ ಗಂಡನಿಗೆ ಪತ್ನಿ ಶೀಲದ ಮೇಲೆ ಶಂಕೆ: ನಿದ್ರೆಯಲ್ಲಿದ್ದ ಮಗಳ ಕತ್ತು ಸೀಳಿದ ಪತಿ
ಹಾವೇರಿ: ಮತ್ತೆ ಮುನ್ನಲೆಗೆ ಬಂದ ಹಿಜಾಬ್ VS ಕೇಸರಿ ವಿವಾದ: ಕಾಲೇಜಿನಲ್ಲಿ ವಿದ್ಯಾರ್ಥಿಗಳು ಪರಸ್ಪರ ಸವಾಲು!