
ಇಂಫಾಲ್ (ಮಾ.13): ಮಣಿಪುರದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದ ಚುಕ್ಕಾಣಿ ಹಿಡಿಯುವುದು ಖಚಿತವಾಗಿದೆ. ನಾಂಗ್ತೋಂಭಮ್ ಬೀರೆನ್ ಸಿಂಗ್ ರನ್ನು ಮುಖ್ಯಮಂತ್ರಿ ಮಾಡುವುದಾಗಿ ಪಕ್ಷ ಘೋಷಿಸಿದೆ.
ಇದೊಂದು ದೊಡ್ಡ ಸವಾಲಾಗಿದೆ. ಹೊಸ ಬದಲಾವಣೆಗೆ ಜನರು ಆದೇಶಿಸಿದ್ದಾರೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ನಾವು ಉತ್ತಮ ಆಡಳಿತವನ್ನು ನೀಡುತ್ತೇವೆಂದು ಬೀರೆನ್ ಸಿಂಗ್ ಭರವಸೆ ನೀಡಿದರು.
ಬೀರೆನ್ ಸಿಂಗ್ ರವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಶೀಘ್ರದಲ್ಲಿಯೇ ಸರ್ಕಾರ ರಚನೆ ಮಾಡುವುದಾಗಿ ಕೇಂದ್ರ ಸಚಿವ ಪಿಯೂಶ್ ಘೋಯಲ್ ಹೇಳಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.