ಸಿಎಂ, ದಿನೇಶ್ ಗುಂಡೂರಾವ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

Published : Jan 12, 2018, 05:08 PM ISTUpdated : Apr 11, 2018, 12:50 PM IST
ಸಿಎಂ, ದಿನೇಶ್ ಗುಂಡೂರಾವ್ ವಿರುದ್ಧ ಪೊಲೀಸ್ ಆಯುಕ್ತರಿಗೆ ದೂರು

ಸಾರಾಂಶ

ವಿಧಾನಸಭೆಯಲ್ಲಿ ನಮಗೆಲ್ಲಾ ವ್ಯಾಕರಣ ಪಾಠ ಹೇಳಿಕೊಡುವ ಸಿದ್ದರಾಮಯ್ಯ ಅವರಿಗೆ ಏಕವಚನ, ಬಹುವಚನದ ವ್ಯಾತ್ಯಾಸವೇ ಗೊತ್ತಿಲ್ಲ.

ಬೆಂಗಳೂರು(ಜ.12): ರಾಷ್ಟ್ರೀಯ ಪಕ್ಷ ಬಿಜೆಪಿಯನ್ನು ಉಗ್ರಗಾಮಿ ಸಂಘಟನೆ ಎಂದು ಕರೆದಿರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ  ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಕ್ರಮ ಕೈಗೊಳ್ಳುವಂತೆ ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿರುವುದಾಗಿ ಬಿಜೆಪಿ ವಕ್ತಾರ ಸುರೇಶ್ ಕುಮಾರ್ ತಿಳಿಸಿದ್ದಾರೆ.

ವಿಧಾನಸಭೆಯಲ್ಲಿ ನಮಗೆಲ್ಲಾ ವ್ಯಾಕರಣ ಪಾಠ ಹೇಳಿಕೊಡುವ ಸಿದ್ದರಾಮಯ್ಯ ಅವರಿಗೆ ಏಕವಚನ, ಬಹುವಚನದ ವ್ಯಾತ್ಯಾಸವೇ ಗೊತ್ತಿಲ್ಲ. ರಾಷ್ಟ್ರೀಯ ಪಕ್ಷ ಬಿಜೆಪಿಯನ್ನು ಉಗ್ರಗಾಮಿ ಸಂಘಟನೆ ಎಂದು ಕರೆದು ಅಪರಾಧ ಎಸಗಿದ್ದಾರೆ. ಹೀಗಾಗಿ ಐಪಿಸಿ ಸೆಕ್ಷನ್ ಪ್ರಕಾರ ಇವರಿಬ್ಬರ ವಿರುದ್ಧ ಕ್ರಮ ಕೈಗೊಳ್ಳಲು ಪೊಲೀಸರಿಗೆ ದೂರು ಸಲ್ಲಿಸಿದ್ದೇವೆ ಎಂದು ತಿಳಿಸಿದ್ದಾರೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಬಕಾರಿ ಲಂಚ ಪ್ರಕರಣ, ಸಚಿವ ತಿಮ್ಮಾಪುರ ವಿರುದ್ಧ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಲಿಖಿತ ದೂರು
ಲಕ್ಕುಂಡಿ: ಉತ್ಖನನ ಪಕ್ಕದಲ್ಲಿಯೇ ಕಾಣಿಸಿಕೊಂಡ ಬೃಹತ್ ಹಾವು; ಇತ್ತ ಪುಟಾಣಿ ಶಿವಲಿಂಗು ಪತ್ತೆ