
ಜೈಪುರ(ಮಾ.15): ನೀರಿನ ಸಂಪಿನಲ್ಲಿ ಪಾಲಿಕೆ ಸದಸ್ಯೆಯೊಬ್ಬರ ಶವ ಪತ್ತೆಯಾದ ಘಟನೆ ಜೈಪುರದ ಉದಯಪುರ ಪೊಲೀಸ್ ಸ್ಟೇಷನ್ ವ್ಯಾಪ್ತಿಯಲ್ಲಿ ನಡೆದಿದೆ.
ಗರೀಮಾ ಪಠಾಣ್(35) ಆತ್ಮಹತ್ಯೆ ಮಾಡಿಕೊಂಡ ಪಾಲಿಕೆ ಸದಸ್ಯೆ.ಇವರು ಕೆಲವು ದಿನಗಳಿಂದ ಪತಿಯಿಂದ ಪ್ರತ್ಯೇಕವಾಗಿ ಇಬ್ಬರು ಮಕ್ಕಳೊಂದಿಗೆ ವಾಸಿಸುತ್ತಿದ್ದರು. ಪ್ರಾಥಮಿಕ ಪುರಾವೆಗಳ ಅನ್ವಯ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆಯಿದೆ' ಎಂದು ಪೊಲೀಸರು ತಿಳಿಸಿದ್ದಾರೆ.
ಮಕ್ಕಳು ತಾಯಿಯ ಶವವನ್ನು ನೋಡಿ ನಂತರ ತಂದೆಗೆ ತಿಳಿಸಿದ್ದಾರೆ. ಪಾಲಿಕೆ ಸದಸ್ಯೆಯ ಪತಿ ಅದೇ ಠಾಣೆ ವ್ಯಾಪ್ತಿಯ ಹಣಕಾಸು ಕಂಪನಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಪಠಾಣ್ ಅವರು ಜಾಟ್'ವಾಡ್ ಪ್ರದೇಶದ ಬಿಜೆಪಿ ಸದಸ್ಯೆಯಾಗಿದ್ದು,ಎಲ್ಲ ಹಂತಗಳಿಂದಿಲೂ ತನಿಖೆ ನಡೆಸಲಾಗುತ್ತದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.