ಕಂಬಳಕ್ಕೆ ರಾಜ್ಯ ಬಿಜೆಪಿ ಬೆಂಬಲ: ಯಡಿಯೂರಪ್ಪ

Published : Jan 22, 2017, 09:01 AM ISTUpdated : Apr 11, 2018, 01:05 PM IST
ಕಂಬಳಕ್ಕೆ ರಾಜ್ಯ ಬಿಜೆಪಿ ಬೆಂಬಲ: ಯಡಿಯೂರಪ್ಪ

ಸಾರಾಂಶ

ಬಿಜೆಪಿಯು ಕಂಬಳವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ; ಕಂಬಳ ಆರಂಭಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತಕ್ರಮಗಳನ್ನು ಕೈಗೊಳ್ಳಬೇಕೆಂದು ಯಡಿಯೂರಪ್ಪ ಟ್ವೀಟರ್ ಮೂಲಕ ಆಗ್ರಹಿಸಿದ್ದಾರೆ.

ಬೆಂಗಳೂರು (ಜ.22): ರಾಜ್ಯದ ಜಾನಪದ ಕ್ರೀಡೆ ಕಂಬಳಕ್ಕೆ ಬಿಜೆಪಿಯು ಸಂಪೂರ್ಣವಾಗಿ ಬೆಂಬಲಿಸುವುದೆಂದು ರಾಜ್ಯಾಧ್ಯಕ್ಷ ಬಿ,ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಬಿಜೆಪಿಯು ಕಂಬಳವನ್ನು ಸಂಪೂರ್ಣವಾಗಿ ಬೆಂಬಲಿಸುತ್ತದೆ; ಕಂಬಳ ಆರಂಭಿಸುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಕ್ತಕ್ರಮಗಳನ್ನು ಕೈಗೊಳ್ಳಬೇಕೆಂದು ಯಡಿಯೂರಪ್ಪ ಟ್ವೀಟರ್ ಮೂಲಕ ಆಗ್ರಹಿಸಿದ್ದಾರೆ.

 

ಪ್ರಾಣಿ ಹಿಂಸೆ ಕಾರಣದಿಂದ ತುಳುನಾಡಿನ ಗ್ರಾಮೀಣ ಕ್ರೀಡೆಗೆ ನಿಷೇಧ ಹೇರಲಾಗಿದೆ. ತಮಿಳಿನ ಜಲ್ಲಿಕಟ್ಟಿಗೆ ಸಿಕ್ಕ ಜಯ ನಮಗೇಕೆ ಸಿಗುತ್ತಿಲ್ಲವೆಂದು ಕಂಬಳ ಕಾಪಾಡಿ ಶೀರ್ಷಿಕೆಯಡಿ ಸುವರ್ಣ ನ್ಯೂಸ್ ಆರಂಭಿಸಿದ ಅಭಿಯಾನಕ್ಕೆ ವ್ಯಾಪಕ  ಬೆಂಬಲ ಸಿಕ್ಕಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!
ಗ್ರಾಹಕರಿಗೆ ಬಂಪರ್‌ ಪ್ಲ್ಯಾನ್‌ ಘೋಷಿಸಿದ Vi: 61 ರೂಪಾಯಿಯ ಮೊಬೈಲ್‌ ರಿಚಾರ್ಜ್‌ಗೆ 25 ಸಾವಿರದ ಬೆನಿಫಿಟ್‌!