‘ರಮಾನಾಥ್ ರೈ ಒಬ್ಬ ಅರೆಹುಚ್ಚ’, ‘ಸಿದ್ದರಾಮಯ್ಯ ಅಹಂಕಾರಿ’: ತುಂಬಿದ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷನ ಅಸಭ್ಯಮಾತು

Published : Oct 20, 2017, 11:31 AM ISTUpdated : Apr 11, 2018, 12:36 PM IST
‘ರಮಾನಾಥ್ ರೈ ಒಬ್ಬ ಅರೆಹುಚ್ಚ’, ‘ಸಿದ್ದರಾಮಯ್ಯ ಅಹಂಕಾರಿ’: ತುಂಬಿದ ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷನ ಅಸಭ್ಯಮಾತು

ಸಾರಾಂಶ

ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ  ಸಂಜೀವ ಮಠಂದೂರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ, ಅರಣ್ಯ ಸಚಿವ ರಮಾನಾಥ್ ರೈ ಹಾಗೂ ಶಾಸಕಿ ಶಕುಂತಲಾ ಶೆಟ್ಟಿ ಅವರನ್ನು ಅಸಭ್ಯ ಭಾಷೆಯಲ್ಲಿ ನಿಂದಿಸಿದ್ದಾರೆ.

ಮಂಗಳೂರು(ಅ.20): ದಕ್ಷಿಣ ಕನ್ನಡ ಬಿಜೆಪಿ ಜಿಲ್ಲಾಧ್ಯಕ್ಷ  ಸಂಜೀವ ಮಠಂದೂರು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ, ಅರಣ್ಯ ಸಚಿವ ರಮಾನಾಥ್ ರೈ ಹಾಗೂ ಶಾಸಕಿ ಶಕುಂತಲಾ ಶೆಟ್ಟಿ ಅವರನ್ನು ಅಸಭ್ಯ ಭಾಷೆಯಲ್ಲಿ ನಿಂದಿಸಿದ್ದಾರೆ.

ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ  ಮಾತನಾಡಿರುವ ಸಂಜೀವ್ ಮಠಂದೂರು ರಮಾನಾಥ್ ರೈ ಒಬ್ಬ ಅರೆಹುಚ್ಚ . ಸಿದ್ದರಾಮಯ್ಯ ಅಹಂಕಾರಿ, ತನ್ವೀರ್ ಸೇಠ್, ರೋಷನ್ ಬೇಗ್ ಬುದ್ಧಿ ಬ್ರಮಣರು, ಅಂತ ಅಸಭ್ಯ ಮಾತುಗಳಿಂದ ಟೀಕಿಸಿದ್ದಾರೆ.

ವಿಟ್ಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ವಿರುದ್ಧ ದೂರು ನೀಡಲಾಗಿದೆ. ಮರಳು ದಂಧೆಯಲ್ಲಿ ಮತ್ತು ಗಾಂಜಾ ಮಾಫಿಯಾದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನೇರ ಭಾಗಿಯಾಗಿದ್ದಾರೆ. ಅರಣ್ಯ ಸಚಿವರ ಊರಿನಲ್ಲಿ ಅರಣ್ಯ ಮಾಫಿಯಾ ನಡೆಯುತ್ತಿದೆ ಎಂದೆಲ್ಲ ಟೀಕಿಸಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದ್ವೇಷ ಭಾಷಣ ತಡೆಗೆ ಕಾನೂನು ಯತ್ನ: ಕಾಂಗ್ರೆಸ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಆಕ್ರೋಶ
ದ್ವೇಷ ಭಾಷಣ ಶಾಸನ ಕಾಂಗ್ರೆಸ್ ಕ್ರೂರ ಸಂಪ್ರದಾಯದ ಪ್ರತಿಬಿಂಬ: ಪ್ರಲ್ಹಾದ್ ಜೋಶಿ ಕಿಡಿ