ಬಿಜೆಪಿ ಸರ್ಕಾರದಿಂದ ಧರ್ಮಾಧಾರಿತ ತಾರತಮ್ಯವಿಲ್ಲ: ರಾಜನಾಥ್ ಸಿಂಗ್

Published : Mar 23, 2017, 11:08 AM ISTUpdated : Apr 11, 2018, 12:44 PM IST
ಬಿಜೆಪಿ ಸರ್ಕಾರದಿಂದ ಧರ್ಮಾಧಾರಿತ ತಾರತಮ್ಯವಿಲ್ಲ: ರಾಜನಾಥ್ ಸಿಂಗ್

ಸಾರಾಂಶ

ಉತ್ತರ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬಂದಿರುವ ‘ಆ್ಯ0ಟಿ-ರೋಮಿಯೋ’ ದಳಗಳು ಉದ್ದೇಶಪೂರ್ವಕವಾಗಿ ಕೆಲ ಸಮುದಾಯಗಳ ವಿರುದ್ಧ ಕಾರ್ಯಾಚರಿಸುತ್ತಿವೆ ಎಂದು ಲೋಕಸಭೆಯ ಶೂನ್ಯವೇಳೆಯಲ್ಲಿ  ಕಾಂಗ್ರೆಸ್ ಸಂಸದ ರಂಜೀತ್ ರಂಜನ್ ಪ್ರಸ್ತಾಪಿಸಿದ್ದಾರೆ.

ನವದೆಹಲಿ (ಮಾ.23): ಉತ್ತರ ಪ್ರದೇಶದಲ್ಲಿ ಕೆಲ ಸಮುದಾಯಗಳ ವಿರುದ್ಧ ತಾರತಮ್ಯ ಮಾಡಲಾಗುತ್ತಿದೆ ಎಂಬ ವಿಚಾರವನ್ನು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಲ್ಲಗಳೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ಅಸ್ತಿತ್ವಕ್ಕೆ ಬಂದಿರುವ ‘ಆ್ಯ0ಟಿ-ರೋಮಿಯೋ’ ದಳಗಳು ಉದ್ದೇಶಪೂರ್ವಕವಾಗಿ ಕೆಲ ಸಮುದಾಯಗಳ ವಿರುದ್ಧ ಕಾರ್ಯಾಚರಿಸುತ್ತಿವೆ ಎಂದು ಲೋಕಸಭೆಯ ಶೂನ್ಯವೇಳೆಯಲ್ಲಿ  ಕಾಂಗ್ರೆಸ್ ಸಂಸದ ರಂಜೀತ್ ರಂಜನ್ ಪ್ರಸ್ತಾಪಿಸಿದ್ದಾರೆ.

ಅದಕ್ಕೆ ಪ್ರತಿಕ್ರಿಯಿಸಿದ ರಾಜನಾಥ್ ಸಿಂಗ್, ಬಿಜೆಪಿ ಸರ್ಕಾರವು ಎಂದಿಗೂ ಜಾತಿ, ಧರ್ಮಗಳ ಆಧಾರದಲ್ಲಿ ತಾರತಮ್ಯ ಮಾಡುವುದಿಲ್ಲವೆಂದು ಹೇಳಿದ್ದಾರೆ.

ಹೆಣ್ಮಕ್ಕಳನ್ನು ಚುಡಾಯಿಸುವುದನ್ನು ತಡೆಗಟ್ಟಲು ಉತ್ತರ ಪ್ರದೇಶ ಸರ್ಕಾರವು ಪೊಲೀಸ್ ಇಲಾಖೆಯಿಂದಲೇ ‘ಆ್ಯ0ಟಿ ರೋಮಿಯೋ’ ದಳಗಳನ್ನು ಆರಂಭಿಸಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹಾವೇರಿ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಸಿಸೆರಿಯನ್‌ ಹೆರಿಗೆ ವೇಳೆ ಮಗುವಿನ ತಲೆ ಕೊಯ್ದ ಡಾಕ್ಟರ್!
ಕಾರವಾರ: ಡಿ.28 ರಂದು ನೌಕಾನೆಲೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿ; ಸಬ್‌ಮರೀನ್‌ನಲ್ಲಿ ಪ್ರಯಾಣ!