
ಗಾಂಧೀನಗರ: ಗುಜರಾತ್ನಲ್ಲಿ ಬಂಡಾಯವೆದ್ದಿರುವ ಪಕ್ಷದ 24 ನಾಯಕರನ್ನು ಬಿಜೆಪಿ ಅಮಾನತುಗೊಳಿಸಿದೆ. ಟಿಕೆಟ್ ನೀಡದ್ದಕ್ಕೆ ಸ್ವತಂತ್ರ ಅಭ್ಯರ್ಥಿಯಾಗಿ ಅಥವಾ ಪ್ರತಿಪಕ್ಷ ಗಳಲ್ಲಿ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಮುಖಂಡರನ್ನು ಅಮಾನತುಮಾಡಲಾಗಿದೆ.
ಮಾಜಿ ಸಂಸದರು, ಶಾಸಕರು, ಜಿಲ್ಲಾ, ತಾಲೂಕು ಪಂಚಾಯತ್ ಅಧ್ಯಕ್ಷರು ಅಮಾನತಾದವರ ಸೇರಿದ್ದಾರೆ. ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಗುರುವಾರ ಈ ನಾಯಕರು ತಮ್ಮ ಉಮೇದುವಾರಿಕೆಯನ್ನು ಹಿಂಪಡೆದಿರಲಿಲ್ಲ. ಹೀಗಾಗಿ ಬಿಜೆಪಿ ಕ್ರಮ ಕೈಗೊಂಡಿದೆ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.