
ಬೆಂಗಳೂರು (ಮಾ.03): ಪ್ರಧಾನಿ ನರೇಂದ್ರ ಮೋದಿಯವರ ಅಶ್ಲೀಲ ವ್ಯಂಗ್ಯಚಿತ್ರ ಬಿಡಿಸಿದ್ದಾರೆ ಎಂದು ಕಾರ್ಟೂನಿಸ್ಟ್ ವಿರುದ್ಧ ಕರ್ನಾಟಕ ಬಿಜೆಪಿ ಐಟಿ ಸೆಲ್ ಇಂದು ಪೊಲೀಸರಿಗೆ ದೂರು ಸಲ್ಲಿಸಿದೆ.
‘ರಾಷ್ಟ್ರೀಯವಾದ ಇಂದು’ ಎಂಬ ಶಿರ್ಷೀಕೆ ಕೊಟ್ಟು ರಚಿಸಿರುವ ಕಾರ್ಟೂನ್’ನಲ್ಲಿ ಪ್ರಧಾನಿ ಮೋದಿಯವರನ್ನು ಕೆಟ್ಟದ್ದಾಗಿ ಬಿಂಬಿಸಿ ಮಿತೇಶ್ ಪಟೇಲ್ ಎಂಬವರು ಸಾಮಾಜಿಕ ಜಾಲತಾಣಗಳಲ್ಲಿ ಹರಿಯಬಿಟ್ಟಿದ್ದು, ಬಿಜೆಪಿಯು ದೇಶದ ವಿವಿಧೆಡೆ ದೂರುಗಳನ್ನು ಸಲ್ಲಿಸಿದೆ.
ವ್ಯಂಗ್ಯ ಚಿತ್ರಕಾರ ಆಮ್ ಆದ್ಮಿ ಪಕ್ಷದ ಸದಸ್ಯನೆಂದು ಆರೋಪಿಸಿ ಬಿಜೆಪಿ ವಕ್ತಾರ ಐ.ಪಿ.ಸಿಂಗ್ ಕೂಡಾ ವಿಭೂತಿ ಖಂಡ್ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.