ಬಿಜೆಪಿ ಕಚೇರಿ ಮೇಲೆ ಟಿಎಂಸಿ ದಾಳಿ; ಸುದೀಪ್ ಬಂಧೋಪಾಧ್ಯಾಯ ಬಂಧನಕ್ಕೆ ದೀದಿ ಗರಂ

Published : Jan 03, 2017, 12:16 PM ISTUpdated : Apr 11, 2018, 01:11 PM IST
ಬಿಜೆಪಿ ಕಚೇರಿ ಮೇಲೆ ಟಿಎಂಸಿ ದಾಳಿ; ಸುದೀಪ್ ಬಂಧೋಪಾಧ್ಯಾಯ ಬಂಧನಕ್ಕೆ ದೀದಿ ಗರಂ

ಸಾರಾಂಶ

ಕಲ್ಕತ್ತಾದ ಬಿಜೆಪಿ ಮುಖ್ಯಕಚೇರಿ ಮೇಲೆ ತೃಣಮೂಲ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಗಳು ದಾಳಿ ನಡೆಸಿದ್ದು, ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಧೋಪಾಧ್ಯಾಯರನ್ನು ಬಂಧಿಸಲಾಗಿದೆ.

ನವದೆಹಲಿ (ಜ.02): ಕಲ್ಕತ್ತಾದ ಬಿಜೆಪಿ ಮುಖ್ಯಕಚೇರಿ ಮೇಲೆ ತೃಣಮೂಲ ಕಾಂಗ್ರೆಸ್ ವಿದ್ಯಾರ್ಥಿ ಸಂಘಟನೆಗಳು ದಾಳಿ ನಡೆಸಿದ್ದು, ತೃಣಮೂಲ ಕಾಂಗ್ರೆಸ್ ಸಂಸದ ಸುದೀಪ್ ಬಂಧೋಪಾಧ್ಯಾಯರನ್ನು ಬಂಧಿಸಲಾಗಿದೆ.

ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ಗುಂಪುಗಳ ನಡುವೆ ಬಿಜೆಪಿ ಕಚೇರಿ ಎದುರು ಘರ್ಷಣೆ ನಡೆದಿದೆ. ಗಲಾಟೆ ತಡೆಯಲು ಪೋಲಿಸರು ಸ್ಥಳಕ್ಕೆ ಆಗಮಿಸಿದರು.

ಇದಕ್ಕೆ ಪ್ರತಿಕ್ರಿಯಿಸಿರುವ ಪ.ಬಂ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ, ಸಿಬಿಐ, ಇಡಿ, ಐಟಿ ಪಡೆಗಳು ನೋಟು ಅಮಾನ್ಯದ ಬಗ್ಗೆ ಧ್ವನಿ ಎತ್ತಲು ಹೆದರುತ್ತಿದ್ದಾರೆ ಎಂದು ಪ್ರಧಾನಿ ಮೋದಿ ವಿರುದ್ದ ಹರಿಹಾಯ್ದಿದ್ದಾರೆ. ಸುದೀಪ್ ಬಂಡೋಪಾಧ್ಯಾಯರನ್ನು ಬಂಧಿಸಿರುವುದನ್ನು ಖಂಡಿಸಿ ದೈರ್ಯವಿದ್ದರೆ ನನ್ನನ್ನು ಬಂಧಿಸಲಿ ಎಂದು ಗುಡುಗಿದ್ದಾರೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!