
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆಂಗಳೂರು ಹೊರವಲಯದ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯಕ್ಕೆ ದಾಖಲಾಗಿದ್ದಾರೆ.
ನಿನ್ನೆ ಸಂಜೆ ಜಿಂದಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಒಟ್ಟು ಐದು ದಿನಗಳ ಕಾಲ ಇಲ್ಲಿ ಚಿಕಿತ್ಸೆ ಪಡೆದುಕೊಂಡು ವಿಶ್ರಾಂತಿ ಪಡೆಯಲಿದ್ದಾರೆ.
ಪ್ರತಿ ವರ್ಷ ಜಿಂದಾಲ್ ಗೆ ದಾಖಲಾಗಿ ಪ್ರಕೃತಿ ಚಿಕಿತ್ಸೆ ಪಡೆಯುವ ಬಿ.ಎಸ್.ಯಡಿಯೂರಪ್ಪ ಈ ವರ್ಷವೂ ಕೂಡ ಇಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಚುನಾವಣೆ ಹಾಗೂ ರಾಜಕಾರಣದಿಂದ ನಿರಂತರವಾಗಿ ಬಳಲಿದ ಅವರು ಜುಲೈ 29 ರವರೆಗೆ ಪ್ರಕೃತಿ ಚಿಕಿತ್ಸಾಲಯದಲ್ಲಿ ವಿವಿಧ ಚಿಕಿತ್ಸೆಗಳನ್ನು ಪಡೆದುಕೊಂಡು ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.