Jan 9, 2019, 4:09 PM IST
ಚುನಾವಣೆ ಹೊಸ್ತಿಲಿನಲ್ಲಿ ಕೇಂದ್ರ ಸರಕಾರ ಮೇಲ್ಜಾತಿಯ ಬಡವರಿಗೆ ಶೇ. 10 ಮೀಸಲು ನೀಡಲು ಕೇಂದ್ರ ಸರಕಾರ ಮುಂದಾಗಿದ್ದು ಲೋಕಸಭೆಯಲ್ಲಿ ಮಸೂದೆ ಪಾಸ್ ಆಗಿದೆ. ಆದರೆ ಹೊಸ ಮಸೂದೆ ಬಗ್ಗೆ ಕಾಂಗ್ರೆಸ್ ವಕ್ತಾರ ಬ್ರಿಜೇಶ್ ಕಾಳಪ್ಪ ಮತ್ತು ಬಿಜೆಪಿಯ ಮುಖಂಡ ಗೋ. ಮಧುಸೂದನ್ ಮಾತನಾಡಿದ್ದಾರೆ. ಅವರು ಹೇಳಿದ್ದು ಏನು?