
ಬೆಂಗಳೂರು (ಜು.08) : ರಾಜ್ಯ ರಾಜಕೀಯದಲ್ಲಿ ರಾಜೀನಾಮೆ ಹೈ ಡ್ರಾಮ ನಡೆಯುತ್ತಿದ್ದು, ಶಾಸಕರ ರಾಜೀನಾಮೆಯ 2 ದಿನಗಳಲ್ಲೇ 19 ಸಚಿವರು ರಾಜೀನಾಮೆ ನೀಡಿದ್ದಾರೆ.
ಇದೇ ವೇಳೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ರಾಜೀನಾಮೆಗೂ ಆಗ್ರಹಿಸಲಾಗಿದೆ. ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇದ್ದರೆ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಹಿರಿಯ ನಾಯಕ ಗೋವಿಂದ ಕಾರಜೋಳ ಕಿಡಿಕಾರಿದ್ದಾರೆ.
ನನ್ನ ಬೆಂಬಲ ಬಿಜೆಪಿಗೆ, ಪಕ್ಷೇತರ ಶಾಸಕ ನಾಗೇಶ್: ಬಿಜೆಪಿ ಬಲ 106ಕ್ಕೇರಿಕೆ!
ನಾಚಿಕೆ ಬಿಟ್ಟು ಸ್ಥಾನದಲ್ಲಿ ಮುಂದುವರಿಯುವುದು ಸರಿಯಲ್ಲ, ನಿರಂತರವಾಗಿ ಶಾಸಕರು ರಾಜೀನಾಮೆ ನೀಡುತ್ತಿದ್ದಾರೆ. ರಾಜೀನಾಮೆ ನೀಡುವವರನ್ನು ತಡೆಯಲು ಪರಮೇಶ್ವರ್ ಓಡಾಡುತ್ತಿದ್ದಾರೆ. ಅವರ ನಡೆಯೇ ಶಾಸಕರನ್ನು ಹೊಡೆಯುವಂತಿದೆ ಎಂದು ಗೋವಿಂದ ಕಾರಜೋಳ ಲೇವಡಿ ಮಾಡಿದ್ದಾರೆ.
ಡಿಸಿಎಂ ಪರಮೇಶ್ವರ್, ಡಿಕೆಶಿ ಸೇರಿ ಹಲವು ಸಚಿವರ ರಾಜೀನಾಮೆ: ಇಲ್ಲಿದೆ ಪಟ್ಟಿ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.