ಬಿಜೆಪಿ ಹಿರಿಯ ಮುಖಂಡರ ಪುತ್ರ ಬಿಜೆಪಿ ಶಾಸಕ ಕಾಂಗ್ರೆಸ್ ಗೆ

Published : Oct 17, 2018, 11:56 AM IST
ಬಿಜೆಪಿ ಹಿರಿಯ ಮುಖಂಡರ ಪುತ್ರ ಬಿಜೆಪಿ ಶಾಸಕ ಕಾಂಗ್ರೆಸ್ ಗೆ

ಸಾರಾಂಶ

ಬಿಜೆಪಿ ಹಿರಿಯ ಮುಖಂಡರ ಪುತ್ರ ಹಾಗೂ ಬಿಜೆಪಿ ಪಕ್ಷ ತೊರೆದು ಬುಧವಾರ ಕಾಂಗ್ರೆಸಿನತ್ತ ಪಯಣ ಬೆಳೆಸುತ್ತಿದ್ದಾರೆ. 

ಜೈಪುರ: ಡಿಸೆಂಬರ್‌ನಲ್ಲಿ ನಡೆಯಲಿರುವ ರಾಜಸ್ಥಾನ ಚುನಾವಣೆಗೂ ಮುನ್ನ ಬಿಜೆಪಿಗೆ ಹಿನ್ನಡೆಯಾಗಿದ್ದು, ಹಿರಿಯ ಬಿಜೆಪಿ ಮುಖಂಡ ಜಸ್ವಂತ್ ಸಿಂಗ್ ಅವರ ಪುತ್ರ ಹಾಗೂ ಶಾಸಕ ಮಾನವೇಂದ್ರ ಸಿಂಗ್ ಬುಧವಾರದಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.

ಬಾರ್ಮೇಡ್ ಶೇವೋ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವ ಮಾನವೇಂದ್ರ ಸಿಂಗ್, ಕಳೆದ ತಿಂಗಳು ಆಯೋಜಿಸಿದ್ದ  ರ್ಯಾಲಿಯ ವೇಳೆ ತಾವು ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದರು.

ಸಿಂಗ್ ಸೇರ್ಪಡೆಯಿಂದ ರಜಪೂತ ಮತಗಳನ್ನು ಪಡೆಯಲು ನೆರವಾಗಲಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ. ರಾಜಕೀಯವಾಗಿ ಇದೊಂದು ತಪ್ಪು ನಿರ್ಧಾರ ಎಂದು ಬಿಜೆಪಿ ಹೇಳಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ

click me!

Recommended Stories

ಎರಡು ಹಂತಗಳಲ್ಲಿ ನಡೆಯಲಿದೆ ಜನಗಣತಿ, 11,718 ಕೋಟಿ ಮೀಸಲಿಟ್ಟ ಸರ್ಕಾರ; ಇದೇ ಮೊದಲ ಬಾರಿಗೆ ಡಿಜಿಟಲ್‌ ಮೂಲಕ ಗಣತಿ!
ದೇವಸ್ಥಾನಕ್ಕೆ ತೆರಳುತ್ತಿದ್ದ ಭಕ್ತರ ಬಸ್ ಅಪಘಾತ, ಕಂದಕಕ್ಕೆ ಉರುಳಿ 9 ಸಾವು