ರಾಷ್ಟ್ರಕಂಡ ಕ್ರೂರಿ ಕುಮಾರಸ್ವಾಮಿ: ಈಶ್ವರಪ್ಪ ಆಕ್ರೋಶ

Sep 21, 2018, 2:58 PM IST

ಸಿಎಂ ಕುಮಾರಸ್ವಾಮಿ ಅವರ ದಂಗೆ ಹೇಳಿಕೆ ನಂತರ ವಿವಿಧ ರಾಜಕೀಯ ನಾಯಕರು ತಮ್ಮದೇ ಆದ ರೀತಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಬಿಜೆಪಿ ನಾಯಕ ಕೆ.ಎಸ್.ಈಶ್ವರಪ್ಪ ಸಿಎಂ ಕುಮಾರಸ್ವಾಮಿ ಮೇಲೆ ವಾಗ್ದಾಳಿ ಮಾಡಿದ್ದು ರಾಷ್ಟ್ರ ಕಂಡ ಅತ್ಯಂತ ಕ್ರೂರ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ. ಪ್ರಜಾಪ್ರಭುತ್ವಕ್ಕೆ ಸಿಎಂ ದ್ರೋಹ ಬಗೆಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.