ಬಿಜೆಪಿ ತೊರೆದಿದ್ದ ನಾಯಕ ಜೆಡಿಎಸ್ ಸೇರ್ಪಡೆ..?

Published : Jun 23, 2018, 11:08 AM ISTUpdated : Jun 23, 2018, 11:23 AM IST
ಬಿಜೆಪಿ ತೊರೆದಿದ್ದ ನಾಯಕ ಜೆಡಿಎಸ್ ಸೇರ್ಪಡೆ..?

ಸಾರಾಂಶ

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಹುನಗುಂದ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಉದ್ಯಮಿ ಎಸ್.ಆರ್.ನವಲಿಹಿರೇಮಠ ಇದೀಗ ಜೆಡಿಎಸ್ ಸೇರುವ ಸಾಧ್ಯತೆ ಇದೆ. 

ಹುನಗುಂದ: ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಪಕ್ಷೇತರ ಅಭ್ಯರ್ಥಿಯಾಗಿ ಹುನಗುಂದ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದ ಉದ್ಯಮಿ ಎಸ್.ಆರ್.ನವಲಿಹಿರೇಮಠ ಇದೀಗ ಜೆಡಿಎಸ್ ಸೇರುವ ಸಾಧ್ಯತೆ ಇದೆ. 

ಮೊದಲು ಬಿಜೆಪಿ ಸೇರಿದ್ದ ಎಸ್. ಆರ್.ನವಲಿಹಿರೇಮಠ ಅವರು ಟಿಕೆಟ್ ತಪ್ಪಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸೋತಿದ್ದರು. ಪಕ್ಷ ಸೇರ್ಪಡೆ ಬಗ್ಗೆ ಎಚ್‌ಡಿಕೆ ಜತೆ ಮಾತುಕತೆ ನಡೆಸಿದ್ದಾರೆ. 

ಆದರೆ ಬಾಗಲಕೋಟೆಯ ಹುನುಗುಂದದಲ್ಲಿ ದೊಡ್ಡನಗೌಡ ಪಾಟೀಲ್ ಅವರು ಅತ್ಯಧಿಕ ಪ್ರಮಾಣದಲ್ಲಿ ಬಹುಮತವನ್ನು ಪಡೆದು ವಿಜಯಿಯಾದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನನಗೆ ಎಚ್ಚರಿಕೆ ಕೊಡೋ ಮುನ್ನ ಹುಷಾರ್, ಕಾಮನ್‌ಸೆನ್ಸ್ ಇಟ್ಟುಕೊಂಡು ಡೀಲ್ ಮಾಡಿ, ಪತ್ರ ಬರೆದವನಿಗೆ ಡಿಕೆಶಿ ವಾರ್ನಿಂಗ್!
5 ಸಾವಿರ ಕೊಡ್ತೀನಿ ರೂಮ್‌ಗೆ ಬಾ ಅಂದ್ರು? ಬ್ರಹ್ಮಾನಂದ ಗುರೂಜಿಯ ವಿಡಿಯೋ ವೈರಲ್