‘20 ಶಾಸಕರು BSY ಸಂಪರ್ಕದಲ್ಲಿ, ಜಮೀರ್ ಗೆ ವಾಚ್ ಮನ್ ಡ್ರೆಸ್’

Published : May 23, 2019, 08:32 PM IST
‘20 ಶಾಸಕರು BSY ಸಂಪರ್ಕದಲ್ಲಿ, ಜಮೀರ್ ಗೆ ವಾಚ್ ಮನ್ ಡ್ರೆಸ್’

ಸಾರಾಂಶ

ಒಂದು ಕಡೆ ಲೋಕಸಭಾ ಚುನಾವಣಾ ಫಲಿತಾಂಶ ಸದ್ದು ಮಾಡುತ್ತಿದ್ದರೆ ಇನ್ನೊಂದು ಕಡೆ ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ ಹೊಸ ಬಾಂಬ್ ಸಿಡಿಸಿದ್ದಾರೆ.

ದಾವಣಗೆರೆ[ಮೇ. 23]  ಇವತ್ತು ಮಧ್ಯರಾತ್ರಿಯೇ ಸಮ್ಮಿಶ್ರ ಸರ್ಕಾರ ಪತನವಾಗಲಿದ ಎಂದು ಬಿಜೆಪಿ ಶಾಸಕ  ಎಂಪಿ ರೇಣುಕಾಚಾರ್ಯ  ದಾವಣಗೆರೆಯಲ್ಲಿ  ಭವಿಷ್ಯ ನುಡಿದಿದ್ದಾರೆ,.

ರೇವಣ್ಣ ನೀನು ರಾಜಕೀಯ ನಿವೃತ್ತಿ ತೆಗೆದುಕೊಳ್ಳಬೇಕು. ಜಮೀರ್ ಗೆ ವಾಚ್ ಮನ್ ಡ್ರೆಸ್ ರೆಡಿಯಾಗಿದೆ. ಕಾಂಗ್ರೆಸ್ ನ 20 ಶಾಸಕರು ಯಡಿಯೂರಪ್ಪ ನವರ ಸಂಪರ್ಕದಲ್ಲಿದ್ದಾರೆ ಎಂದು ಬಾಂಬ್ ಸಿಡಿಸಿದರು.

ಜಮೀರ್‌ ಗೆ ಹೊಸ ಹೆಸರು ಕೊಟ್ಟ ಈಶ್ವರಪ್ಪ

ಲೋಕ ಫಲಿತಾಂಶದಲ್ಲಿ ಬಿಜೆಪಿ ಅಭೂತಪೂರ್ವ ಸಾಧನೆ ಮಾಡಿದೆ. ಕರ್ನಾಟಕದಲ್ಲಿ 25 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

'ಒಂದು-ಎರಡು ಬಣಗಳೆರಡು..' ಹಾಡಿನ ಮೂಲಕ ಸರ್ಕಾರದ ಕಾಲೆಳೆದ ಅಭಯ್ ಪಾಟೀಲ್
ಎರಡು ತಿಂಗಳು ಇಂಟರ್ನ್‌ಶಿಪ್ ಮಾಡುವವರಿಗೆ 4 ಲಕ್ಷ ಸ್ಟೈಫಂಡ್ ಕೊಡುತ್ತದೆ ಈ ಕಾಲೇಜು