ವಾಟ್ ನಾನ್ಸೆನ್ಸ್ ಯು ಆರ್ ಸ್ಪೀಕಿಂಗ್ ಮಿಸ್ಟರ್ ರಾಮಲಿಂಗಾರೆಡ್ಡಿ?

Published : Feb 17, 2018, 11:14 AM ISTUpdated : Apr 11, 2018, 12:51 PM IST
ವಾಟ್ ನಾನ್ಸೆನ್ಸ್ ಯು ಆರ್ ಸ್ಪೀಕಿಂಗ್ ಮಿಸ್ಟರ್ ರಾಮಲಿಂಗಾರೆಡ್ಡಿ?

ಸಾರಾಂಶ

ಸಂತೋಷ್ ಹತ್ಯೆ ಸಂದರ್ಭದಲ್ಲಿ ಬಿಜೆಪಿ, ಕಾಂಗ್ರೆಸ್ ಟೀಕೆ-ಪ್ರತಿ ಟೀಕೆ ಸಂದರ್ಭದಲ್ಲಿ  ಗೃಹ ಸಚಿವ ರಾಮಲಿಂಗಾರೆಡ್ಡಿ ಸತ್ತವರೆಲ್ಲ ಬಿಜೆಪಿಯವರೇ ಎಂದು ಟೀಕಿಸಿದ್ದರು. 

ಕಲಬುರಗಿ (ಫೆ.17): ಸಂತೋಷ್ ಹತ್ಯೆ ಸಂದರ್ಭದಲ್ಲಿ ಬಿಜೆಪಿ, ಕಾಂಗ್ರೆಸ್ ಟೀಕೆ-ಪ್ರತಿ ಟೀಕೆ ಸಂದರ್ಭದಲ್ಲಿ  ಗೃಹ ಸಚಿವ ರಾಮಲಿಂಗಾರೆಡ್ಡಿ ಸತ್ತವರೆಲ್ಲ ಬಿಜೆಪಿಯವರೇ ಎಂದು ಟೀಕಿಸಿದ್ದರು. 

ರಾಮಲಿಂಗಾರೆಡ್ಡಿಯವರ ಈ ಹೇಳಿಕೆಗೆ ಬಿಜೆಪಿ ಸಂಸದ ಪ್ರಹ್ಲಾದ್ ಜೋಷಿ ತಿರುಗೇಟು ಕೊಟ್ಟಿದ್ದಾರೆ.  ವಾಟ್ ನಾನ್ಸೆನ್ಸ್ ಯು ಆರ್ ಸ್ಪೀಕಿಂಗ್ ಮಿಸ್ಟರ್ ರಾಮಲಿಂಗಾರೆಡ್ಡಿ? ರಾಮಲಿಂಗರೆಡ್ಡಿಯವರೇ ಗಲ್ಲಿ ನಾಯಕರ ಥರ ಮಾತಾಡಬೇಡಿ. 
ನೀವೊಬ್ಬರು ರಾಜ್ಯದ ಗೃಹ ಸಚಿವರೆನ್ನೊದು ನೆನಪಿರಲಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.  

ನಮ್ಮ ಬಗ್ಗೆ ರಾಹುಲ್ ಗಾಂಧಿ ಕೊಡೊ ಸರ್ಟಿಫಿಕೆಟ್ ನಮಗೆ ಬೇಕಾಗಿಲ್ಲ.  ರಾಗಾ ಓರ್ವ ಪಾಟ್೯ ಟೈಮ್ ರಾಜಕಾರಣಿ.  ರಾಗಾ ಬಗ್ಗೆ ಸಿರಿಯಸ್ ಆಗಿ ತೆಗೆದುಕೊಳ್ಳುವ ಅವಶ್ಯಕತೆಯಿಲ್ಲ ಎಂದು ಪ್ರಹ್ಲಾದ್ ಜೋಷಿ ಹೇಳಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking: ಕನ್ನಡ ನಾಡಿನ ಭೀಷ್ಮ ಭೀಮಣ್ಣ ಖಂಡ್ರೆ ಇನ್ನಿಲ್ಲ: ಕಳಚಿಬಿದ್ದ ಸ್ವಾತಂತ್ರ್ಯ ಹೋರಾಟ ಮತ್ತು ಏಕೀಕರಣದ ಕೊಂಡಿ!
ಕೆಂಪು, ನೀಲಿ, ಹಸಿರು, ಭಾರತೀಯ ರೈಲುಗಳ ಕಲರ್ ಕೋಡ್ ಬಗ್ಗೆ ನಿಮಗೆಷ್ಟು ಗೊತ್ತು?