ಪ್ರತಿಭಟನೆ ವೇಳೆ ಬಿಜೆಪಿ ಮುಖಂಡ ಅಶೋಕ್ ತಲೆಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ

Published : Dec 27, 2017, 03:35 PM ISTUpdated : Apr 11, 2018, 12:56 PM IST
ಪ್ರತಿಭಟನೆ ವೇಳೆ ಬಿಜೆಪಿ ಮುಖಂಡ ಅಶೋಕ್ ತಲೆಗೆ ಗಾಯ : ಆಸ್ಪತ್ರೆಯಲ್ಲಿ ಚಿಕಿತ್ಸೆ

ಸಾರಾಂಶ

ಪೊಲೀಸರು ವಶಕ್ಕೆ ಪಡೆಯುತ್ತಿರುವ ವೇಳೆ ಎಳೆದಾಡಿ ಬಸ್ ಒಳಗೆ ತಳ್ಳುತ್ತಿದ್ದಾಗ ಬಸ್ ಬಾಗಿಲು ಹಣೆಯ ಎಡಭಾಗಕ್ಕೆ ತಗುಲಿ ಪೆಟ್ಟಾಯಿತು.

ಬೆಂಗಳೂರು(ಡಿ.27): ಕೆಪಿಸಿಸಿ ಕಚೇರಿ ಎದುರು ಪ್ರತಿಭಟಿಸುತ್ತಿದ್ದ ವೇಳೆ ಬಿಜೆಪಿ ಹಿರಿಯ ಮುಖಂಡ ಆರ್. ಅಶೋಕ್ ಗಾಯಗೊಂಡಿದ್ದಾರೆ.

ಪೊಲೀಸರು ವಶಕ್ಕೆ ಪಡೆಯುತ್ತಿರುವ ವೇಳೆ ಎಳೆದಾಡಿ ಬಸ್ ಒಳಗೆ ತಳ್ಳುತ್ತಿದ್ದಾಗ ಬಸ್ ಬಾಗಿಲು ಹಣೆಯ ಎಡಭಾಗಕ್ಕೆ ತಗುಲಿ ಪೆಟ್ಟಾಯಿತು. ನಂತರ ಅವರನ್ನು ಮಲ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಕರೆದೊಯ್ಯಲಾಯಿತು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಡ್ನಿ ಶೂಟಿಂಗ್ ದಾಳಿಗೆ ಪಾಕಿಸ್ತಾನ ಸಂಪರ್ಕ: ಆರೋಪಿ ಲಾಹೋರ್ ಮೂಲದ ನವೀದ್ ಅಕ್ರಮ್; ಫೋಟೋ ವೈರಲ್!
ತುರುವೇಕೆರೆ: ದೇವರ ಮೇಲೆ ಹಾಕಿದ್ದ 500 ಗ್ರಾಂ ಸರ, 10 ಸಾವಿರ ರೂ. ನಗದು ಕದ್ದ ಕಳ್ಳರು!