ಹಿಂದೂ ವಿರೋಧಿ ಪ್ರಕಾಶ್ ರೈಗೆ ಉತ್ತರ ಕೊಡಲು ಬರುತ್ತಿದ್ದಾರಾ ಸುಬ್ರಮಣಿಯನ್ ಸ್ವಾಮಿ?

Published : May 03, 2018, 01:34 PM IST
ಹಿಂದೂ ವಿರೋಧಿ ಪ್ರಕಾಶ್ ರೈಗೆ ಉತ್ತರ ಕೊಡಲು ಬರುತ್ತಿದ್ದಾರಾ ಸುಬ್ರಮಣಿಯನ್ ಸ್ವಾಮಿ?

ಸಾರಾಂಶ

ಹಿಂದೂ ವಿರೋಧಿ ಹೇಳಿಕೆ ನೀಡುತ್ತಾ, ಮೋದಿಯನ್ನು ಟೀಕಿಸುತ್ತಾ  ಸದಾ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರುವ ಪ್ರಕಾಶ್ ರೈಗೆ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ  ಉತ್ತರ ಕೊಡಲಿದ್ದಾರೆ.   

ಬೆಂಗಳೂರು (ಮೇ 03): ಹಿಂದೂ ವಿರೋಧಿ ಹೇಳಿಕೆ ನೀಡುತ್ತಾ, ಮೋದಿಯನ್ನು ಟೀಕಿಸುತ್ತಾ  ಸದಾ ವಿವಾದಾತ್ಮಕ ಹೇಳಿಕೆ ನೀಡುವ ಮೂಲಕ ಸುದ್ದಿಯಲ್ಲಿರುವ ಪ್ರಕಾಶ್ ರೈಗೆ ಬಿಜೆಪಿ ರಾಜ್ಯಸಭಾ ಸಂಸದ ಸುಬ್ರಮಣಿಯನ್ ಸ್ವಾಮಿ  ಉತ್ತರ ಕೊಡಲಿದ್ದಾರೆ. 

ಸುಬ್ರಮಣಿಯನ್ ಸ್ವಾಮಿ ಖಾಸಗಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಲು ನಾಳೆ ಬೆಂಗಳೂರಿಗೆ ಆಗಮಿಸುವುದಾಗಿ ಟ್ವೀಟ್ ಮಾಡಿದ್ದಾರೆ. 

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ಸಂದರ್ಶ ನೀಡಲು ನಾಳೆ ಬೆಂಗಳೂರಿಗೆ ಆಗಮಿಸುತ್ತಿದ್ದೇನೆ. ಒರಟು ಮನುಷ್ಯ ಪ್ರಕಾಶ್ ರೈ ಜೊತೆ ಹಿಂದುತ್ವದ ಬಗ್ಗೆ ಚರ್ಚೆ ಮಾಡಲಿದ್ದೇನೆ. ಅವರ ಪ್ರಶ್ನೆಗೆ ಉತ್ತರ ಕೊಡಲಿದ್ದೇನೆ ಎಂದು ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. 

 

 
ಮೇ. 05 ರಂದು ನ್ಯಾಷನಲ್ ಹೆರಾಲ್ಡ್ ಪ್ರಕರಣದ ವಿಚಾರಣೆ ಇರುವುದರಿಂದ ತಯಾರಿ ಮಾಡಿಕೊಳ್ಳಬೇಕಾಗಿದೆ. ಹಾಗಾಗಿ ಖಾಸಗಿ ವಾಹಿನಿ ಸಂದರ್ಶನಕ್ಕೆ ಬರುವ ಸಾಧ್ಯತೆ ಕಡಿಮೆ ಇದೆ ಎಂದೂ ಟ್ವೀಟ್ ಮಾಡಿದ್ದಾರೆ. 
ಒಟ್ಟಿನಲ್ಲಿ ಪ್ರಕಾಶ್ ರೈ ಹಾಗೂ ಸುಬ್ರಮಣಿಯನ್ ಸ್ವಾಮಿ ಮುಖಾಮುಖಿ ಕುತೂಹಲಕ್ಕೆ ಮೂಡಿಸಿದೆ.  

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಘರ್ಷದ ಸಮಾಜಕ್ಕೆ ಧ್ಯಾನವೇ ಪರಿಹಾರ: ಶ್ರೀ ಶ್ರೀ ರವಿಶಂಕರ್ ಗುರೂಜಿ
ಭಾರತ ವಿರೋಧಿ ತೀವ್ರಗಾಮಿ ನಾಯಕನ ಹತ್ಯೆಯ ನಂತರ ಬಾಂಗ್ಲಾದೇಶದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ