ನಿಮಗೂ ಶೂರ್ಪನಖಿ ಗತಿ: ಸಿಎಂ ಮಮತಾಗೆ ಬಿಜೆಪಿಗನ ಬೆದರಿಕೆ

Published : Nov 26, 2017, 11:57 AM ISTUpdated : Apr 11, 2018, 12:58 PM IST
ನಿಮಗೂ ಶೂರ್ಪನಖಿ ಗತಿ: ಸಿಎಂ ಮಮತಾಗೆ ಬಿಜೆಪಿಗನ ಬೆದರಿಕೆ

ಸಾರಾಂಶ

ಪದ್ಮಾವತಿ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಯಾವುದೇ ಅಡ್ಡಿ ಇಲ್ಲ ಎಂಬ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ, ರಾಜ್ಯದ ಬಿಜೆಪಿ ನಾಯಕರೊಬ್ಬರು ತಿರುಗೇಟು ನೀಡಿದ್ದಾರೆ.

  ಕೋಲ್ಕತಾ: ಪದ್ಮಾವತಿ ಚಿತ್ರವನ್ನು ರಾಜ್ಯದಲ್ಲಿ ಬಿಡುಗಡೆ ಮಾಡಲು ಯಾವುದೇ ಅಡ್ಡಿ ಇಲ್ಲ ಎಂಬ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹೇಳಿಕೆಗೆ, ರಾಜ್ಯದ ಬಿಜೆಪಿ ನಾಯಕರೊಬ್ಬರು ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಸೂರಜ್ ಪಾಲ್ ‘ಶೂರ್ಪನಖಿ ರೀತಿಯ ಕೆಟ್ಟ ಉದ್ದೇಶಗಳನ್ನು ಇಟ್ಟುಕೊಂಡ ಕೆಲ ಮಹಿಳೆಯರಿದ್ದಾರೆ. ಲಕ್ಷ್ಮಣ ಶೂರ್ಪನಖಿಯ ಮೂಗು ಕತ್ತರಿಸಿ ಆಕೆಗೆ ಬುದ್ಧಿ ಕಲಿಸಿದ್ದ. ಮಮತಾ ಬ್ಯಾನರ್ಜಿ ಅವರು ಈ ವಿಷಯವನ್ನು ಮರೆಯಬಾರದು’ ಎನ್ನುವ ಮೂಲಕ, ನಿಮಗೂ ಶೂರ್ಪನಖಿಯ ಗತಿಯೇ ಆಗುತ್ತದೆ ಎಂದು ಎಚ್ಚರಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಾಲೀಕನ ನಿಧನಕ್ಕೆ ಬಿಕ್ಕಿ ಬಿಕ್ಕಿ ಕಣ್ಣೀರು ಹಾಕಿದ ಶ್ವಾನ; ವಿಡಿಯೋ ನೋಡಿ ಭಾವುಕರಾದ ಜನರು
ವಿದೇಶದಲ್ಲಿ ಇರುವವರಿಗೂ ಗ್ಯಾರಂಟಿ ಲಾಭ ಬಗ್ಗೆ ಸಿಎಲ್ಪೀಲಿ ಪ್ರಸ್ತಾಪ: ಸಚಿವ ಮಧು ಬಂಗಾರಪ್ಪ