
ಬೆಂಗಳೂರು: ಇಂದು ನಡೆಯುತ್ತಿರುವ ಬಿಜೆಪಿ ಸಭೆಯಲ್ಲಿ ಸುಳ್ಳು ಹೇಳಿ ಶಾಸಕರು ಪೇಚಿಗೆ ಸಿಲುಕಿದ ಘಟನೆ ನಡೆದಿದೆ.
ಉಸ್ತುವಾರಿ ನಿಗದಿಪಡಿಸಿದ ಕ್ಷೇತ್ರಗಳಿಗೆ 4 ಬಾರಿ ಭೇಟಿ ಎಂದು ಸುಳ್ಳು ಹೇಳಿದ ಶಾಸಕರಿಗೆ ಬಿಜೆಪಿ ರಾಷ್ಟ್ರೀಯ ನಾಯಕರು ಶಾಕ್ ನೀಡಿದ್ದಾರೆ.
17 ಮಂದಿ ಶಾಸಕರು ಕೇವಲ ಒಂದೇ ಸಲ ಭೇಟಿ ನೀಡಿದ್ದಾರೆ ಎಂದು ಸಭೆಯಲ್ಲಿ ದಾಖಲೆ ತೋರಿಸುವ ಮೂಲಕ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್ ಸುಳ್ಳು ಹೇಳಿದ ಶಾಸಕರನ್ನು ಪೇಚಿಗೆ ಸಿಲುಕಿಸಿದ್ದಾರೆ.
ಸಂಸದರು ಮತ್ತು ಶಾಸಕರ ರಾಜಕೀಯ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣು ಇಟ್ಟಿರುವ ಅಮಿತ್ ಶಾ ಮತ್ತು ಟೀಂ ರಾಜ್ಯ ಬಿಜೆಪಿಯ ಎಲ್ಲಾ ಪದಾಧಿಕಾರಿಗಳ ಮೇಲೆ ನಿಗಾ ಇಟ್ಟಿರುವುದು ಈ ಮೂಲಕ ಬಹಿರಂಗವಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.