ಸ್ವಚ್ಚತಾ ದಿವಸ್ ಆಚರಿಸಲು ಮರೆತರಾ ಬಿಜೆಪಿ ನಾಯಕರು?

Published : Oct 02, 2017, 06:17 PM ISTUpdated : Apr 11, 2018, 01:08 PM IST
ಸ್ವಚ್ಚತಾ ದಿವಸ್ ಆಚರಿಸಲು ಮರೆತರಾ ಬಿಜೆಪಿ ನಾಯಕರು?

ಸಾರಾಂಶ

ಗಾಂಧಿ ಜಯಂತಿ ಅಂಗವಾಗಿ  ರಾಜ್ಯ ಬಿಜೆಪಿ ನಾಯಕರು  ಸ್ವಚ್ಚತಾ ದಿವಸ್ ಆಚರಿಸುವುದನ್ನು ಮರೆತರಾ ಎನ್ನುವ ಪ್ರಶ್ನೆ ಎದ್ದಿದೆ.  

ಬೆಂಗಳೂರು (ಸೆ. 02): ಗಾಂಧಿ ಜಯಂತಿ ಅಂಗವಾಗಿ  ರಾಜ್ಯ ಬಿಜೆಪಿ ನಾಯಕರು  ಸ್ವಚ್ಚತಾ ದಿವಸ್ ಆಚರಿಸುವುದನ್ನು ಮರೆತರಾ ಎನ್ನುವ ಪ್ರಶ್ನೆ ಎದ್ದಿದೆ.  

ಇಬ್ಬರು ಕೇಂದ್ರ ಸಚಿವರನ್ನು ಹೊರತುಪಡಿಸಿದರೆ  ಯಾರಿಗೂ ಸ್ವಚ್ಚತಾ ದಿವಸ್ ನೆನಪಿಲ್ಲ.  ಬೆಂಗಳೂರಿನಲ್ಲಿದ್ದರೂ ಬಿಜೆಪಿ ರಾಜ್ಯಾಧ್ಯಕ್ಷ  ಯಡಿಯೂರಪ್ಪ ಸ್ವಚ್ಚತಾ ದಿವಸ್ ಆಚರಿಸಿಲ್ಲ.

ಇನ್ನುವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಹುಬ್ಬಳ್ಳಿಯಲ್ಲಿದ್ದಾರೆ.  ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಕೆ.ಎಸ್. ಈಶ್ವರಪ್ಪ ಶಿವಮೊಗ್ಗದಲ್ಲಿದ್ದಾರೆ. ಮೊದಲೆರಡು ವರ್ಷ ಅಕ್ಟೋಬರ್ 2ರಂದು ಪೊರಕೆ  ಹಿಡಿದಿದ್ದ ನಾಯಕರು ಇಂದು  ಗಾಂಧಿ ಜಯಂತಿ, ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಆಚರಣೆಯಲ್ಲೂ ನಿರಾಸಕ್ತಿ ತೋರಿದ್ದಾರೆ.

ಬಿಜೆಪಿ ಕಚೇರಿಯಲ್ಲಿ ನಡೆದ ಆಚರಣೆ ವೇಳೆ ಕೂಡಾ ನಾಯಕರು  ಗೈರು ಹಾಜರಾಗಿದ್ದರು.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧಿಸಿ: ಸಿಎಂಗೆ ಮಹಿಳಾ ಆಯೋಗ ಮನವಿ
ಬಿಪಿಎಲ್ ಕಾರ್ಡ್‌ನ 2.95 ಲಕ್ಷ ಅರ್ಜಿ ವಿಲೇವಾರಿ: ಮುನಿಯಪ್ಪ