
ಬೆಂಗಳೂರು [ಆ.12]: ಕರ್ನಾಟಕ ರಾಜ್ಯ ಬಿಜೆಪಿ ಚುನಾವಣಾ ಸಂಘಟನಾ ಉಸ್ತುವಾರಿಯಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಅಶ್ವತ್ಥ ನಾರಾಯಣ ಅವರನ್ನು ನೇಮಕ ಮಾಡಲಾಗಿದೆ.
ಚುನಾವಣಾ ಸಂಘಟನಾ ಸಹ ಉಸ್ತುವಾರಿಯಾಗಿ ಯಲ್ಬುರ್ಗಾ ಶಾಸಕ ಹಾಲಪ್ಪ ಆಚಾರ್ ಅವರನ್ನು ನೇಮಕಗೊಳಿಸಿ ಕೇಂದ್ರ ಸಂಘಟನಾ ಚುನಾವಣಾ ಉಸ್ತುವಾರಿ ರಾಧಾಮೋಹನ್ ಸಿಂಗ್ ಆದೇಶ ಹೊರಡಿಸಿದ್ದಾರೆ.
ಸಂಪುಟ ರಚನೆಗೆ ಕಾಲ ಕೂಡಿಬಂತು: ಝಂಡಾ ಹಾರಿಸಿ ಯಡಿಯೂರಪ್ಪ ದೆಹಲಿಗೆ
ರಾಜ್ಯದಲ್ಲಿ ಸಂಪುಟ ವಿಸ್ತರಣೆಯಾಗುವ ಬೆನ್ನಲ್ಲೇ ಅಶ್ವತ್ಥ ನಾರಾಯಣ ಅವರಿಗೆ ಮಹತ್ವದ ಜವಾಬ್ದಾರಿ ಸಿಕ್ಕಂತಾಗಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.