
ತುಮಕೂರು(ಅ.16): ಪ್ರಭಾಕರ್ ಗೌರಿ ಲಂಕೇಶ್ ಹತ್ಯೆ ಆರೋಪಿಗಳ ರೇಖಾಚಿತ್ರದಲ್ಲಿ ತಿಲಕ ಇಟ್ಟಿರುವ ವ್ಯಕ್ತಿ ಹಾಗೂ ಹಾಗೂ ತುಮಕೂರು ಗ್ರಾಮಾಂತರ ಬಿಜೆಪಿ ಶಾಸಕ ಸುರೇಶ ಗೌಡರ ಆಪ್ತ ಸಹಾಯಕ ಪ್ರಭಾಕರ್ ಭಾವಚಿತ್ರಕ್ಕೂ ಸಾಮ್ಯತೆ ಕಾಣುತ್ತಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಭಾರೀ ಚರ್ಚೆಯಾಗುತ್ತಿದೆ.
ಈ ಎರಡೂ ಚಿತ್ರಗಳಿಗೆ ಹೋಲಿಕಾಯಗುತ್ತಿದ್ದಂತೆ ಪ್ರಭಾಕರ್'ಗೆ ಒಂದೇ ಸಮನೆ ಫೋನ್ ಕಾಲ್ ಬರುತ್ತಿವೆ. ಗೌರಿ ಹಂತಕರ ರೇಖಾ ಚಿತ್ರಕ್ಕೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಪ್ರಭಾಕರ್ ತಮ್ಮ ಫೇಸ್'ಬುಕ್'ನಲ್ಲಿ ಬರೆದುಕೊಂಡಿದ್ದಾರೆ. ಪ್ರಭಾಕರ್ ಕೂಡಾ ತಮ್ಮ ಹಣೆಗೆ ಕುಂಕುಮದ ತಿಲಕ ಇಟ್ಟುಕೊಳ್ಳುತ್ತಾರೆ. ಹಾಗಾಗಿ ಸಾಮ್ಯತೆ ಕಾಣುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.