ಧೂಳೆಬ್ಬಿಸಿದ ಬಿಜೆಪಿ: 3+2=5 ಮತ್ತೆ ಕಮಲ ತೆಕ್ಕೆಗೆ?

Published : Dec 19, 2018, 12:14 PM IST
ಧೂಳೆಬ್ಬಿಸಿದ ಬಿಜೆಪಿ: 3+2=5 ಮತ್ತೆ ಕಮಲ ತೆಕ್ಕೆಗೆ?

ಸಾರಾಂಶ

ಮತ್ತೆ ಅಧಿಕಾದ ಸವಿ ಉಣ್ಣಲಿರುವ ಬಿಜೆಪಿ| ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸೋಲಿನ ಕಹಿ| ಹರಿಯಾಣದಿಂದ ಬರಲಿದೆಯಾ ಬಿಜೆಪಿಗೆ ಸಿಹಿ ಸುದ್ದಿ?| ರಾಜ್ಯದ 5 ಮಹಾನಗರ ಪಾಲಿಕೆ ಚುನಾವಣೆಲ್ಲಿ ಬಿಜೆಪಿ ಜಯದತ್ತ   

ಚಂಢಿಗಡ್(ಡಿ.19): ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಸೋಲುಂಡು ಹತಾಶರಾಗಿರುವ ಬಿಜೆಪಿಗೆ, ಹರಿಯಾಣದಿಂದ ಸಿಹಿ ಸುದ್ದಿಯೊಂದು ಬಂದಿದೆ.

ರಾಜ್ಯದ 5 ಮಹಾನಗರ ಪಾಲಿಕೆ ಚುನಾವಣೆಯ ಮತ ಎಣಿಕೆ ಕಾರ್ಯ ಮುಂದುವರೆದಿದ್ದು, ಐದೂ ಪಾಲಿಕೆಯಲ್ಲಿ ಆಡಳಿತಾರೂಢ ಬಿಜೆಪಿ ಭರ್ಜರಿ ಗೆಲುವಿನತ್ತ ದಾಪುಗಾಲು ಹಾಕುತ್ತಿದೆ.

ರಾಜ್ಯದ ಹಿಸ್ಸಾರ್, ರೋಹ್ಟಕ್, ಯಮುನಾನಗರ, ಪಾನಿಪತ್ ಮತ್ತು ಕರ್ನಾಲ್ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿಯದ್ದೇ ದರ್ಬಾರು ನಡೆಯುವುದು ಬಹುತೇಕ ನಿಶ್ಚಿತ.

ಈ ಬಾರಿ ಖುದ್ದು ಸಿಎಂ ಮನೋಹರ್ ಲಾಲ್ ಖಟ್ಟರ್ ಅವರೇ ಚುನಾವಣಾ ಪ್ರಚಾರದ ನೇತೃತ್ವದ ವಹಿಸಿದ್ದರ ಪರಿಣಾಮ, ಐದೂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಗೆಲುವು ಶತಸಿದ್ಧ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?