
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ನಗರದಲ್ಲಿ ನಡೆಯುತ್ತಿರುವ ಕರಾವಳಿ ಉತ್ಸವದಲ್ಲಿ ಗಾಯಕ ಅಭಿಜಿತ್ ಸಾವಂತ ಗಾಯನಕ್ಕೆ ಶಾಸಕಿ ರೂಪಾಲಿ ನಾಯ್ಕ ಹೆಜ್ಜೆಹಾಕಿದ್ದಾರೆ.
ಉತ್ಸವದ ಅಂಗವಾಗಿ ಶನಿವಾರ ರಾತ್ರಿ ಅಭಿಜಿತ್ ಸಾವಂತ ಗಾಯನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದ ಕೊನೆಯಲ್ಲಿ ರೂಪಾಲಿ ನಾಯ್ಕ ಎದ್ದು ನಿಂತುಕೊಂಡು ಚಪ್ಪಾಳೆ ಹೊಡೆಯುತ್ತಾ ಹೆಜ್ಜೆ ಹಾಕಿದರು.
ಒಂದೂವರೆ ಗಂಟೆಗೂ ಹೆಚ್ಚಿನ ಕಾಲ ವಿವಿಧ ಚಲನಚಿತ್ರ ಗೀತೆಗಳನ್ನು ಅಭಿಜಿತ್ ಪ್ರಸ್ತುತ ಪಡಿಸಿದರು. 30,000ಕ್ಕೂ ಅಧಿಕ ಜನರು ಮೊದಲ ದಿನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.