ಮೀಸಲಾತಿ ರದ್ದಾದರೆ ರಕ್ತ ಕ್ರಾಂತಿ: ಕೇಂದ್ರಕ್ಕೆ ಬಿಜೆಪಿ ಸಂಸದೆ ಎಚ್ಚರಿಕೆ

Published : Apr 02, 2018, 12:26 PM ISTUpdated : Apr 14, 2018, 01:13 PM IST
ಮೀಸಲಾತಿ ರದ್ದಾದರೆ ರಕ್ತ ಕ್ರಾಂತಿ: ಕೇಂದ್ರಕ್ಕೆ ಬಿಜೆಪಿ ಸಂಸದೆ ಎಚ್ಚರಿಕೆ

ಸಾರಾಂಶ

ಮೀಸಲಾತಿಯನ್ನು ತೆಗೆದುಹಾಕಲು ಸರ್ಕಾರ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಸಂಸದೆ ಸಾವಿತ್ರಿ ಬಾಯಿ ಪುಲೆ ತಮ್ಮದೇ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. 

ಲಕ್ನೋ: ಮೀಸಲಾತಿಯನ್ನು ತೆಗೆದುಹಾಕಲು ಸರ್ಕಾರ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿ ಬಿಜೆಪಿ ಸಂಸದೆ ಸಾವಿತ್ರಿ ಬಾಯಿ ಪುಲೆ ತಮ್ಮದೇ ಸರ್ಕಾರದ ವಿರುದ್ಧ ಪ್ರತಿಭಟನೆ ಆರಂಭಿಸಿದ್ದಾರೆ. 

ಕಾನ್ಷೀರಾಮ್ ಸ್ಮತಿ ಉಪವನ್ ಬಳಿ ಅಂಬೇಡ್ಕರ್ ಪ್ರತಿಮೆ ಸ್ಥಾಪಿಸುವಂತೆ ಒತ್ತಾಯಿಸಿ ನಡೆಸಿದ 'ಭಾರತೀಯ ಸಂವಿಧಾನ ಔರ್ ಆರಕ್ಷಣ್ ಚಾವೋ 'ರ‍್ಯಾಲಿಯಲ್ಲಿ ಮಾತನಾಡಿದ ಸಂಸದೆ ಸಾವಿತ್ರಿ ಪುಲೆ, ಮೀಸಲಾತಿ ರದ್ದು ಮಾಡುವ ಪಿತೂರಿ ನಡೆಯುತ್ತಿದೆ. ಮೀಸಲಾತಿ ರದ್ದು ಮಾಡಿ, ಸಂವಿಧಾನ ಬದಲಾಯಿಸುವ ಯತ್ನ ನಡೆಯುತ್ತಿದೆ. ಒಂದು ವೇಳೆ ಇದು ನಿಜವಾದಲ್ಲಿ ರಕ್ತಕ್ರಾಂತಿ ನಡೆಯಲಿದೆ ಎಂದು ಎಚ್ಚರಿಸಿದರು.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Bengaluru: 70 ವರ್ಷದ ಪತಿಯ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಹೊರಿಸಿದ 67 ವರ್ಷದ ನಿವೃತ್ತ ಪ್ರಾಧ್ಯಾಪಕಿ!
ನಾಳೆಯಿಂದಲೇ ಖಾಸಗಿ-ಸರ್ಕಾರಿ ಶೇ.50 ಉದ್ಯೋಗಿಗಳಿಗೆ ರಷ್ಟು ವರ್ಕ್ ಫ್ರಮ್ ಹೋಮ್ ಕಡ್ಡಾಯ