ದೀಪಕ್ ರಾವ್ ಹತ್ಯೆ: ಎನ್'ಐಎ ತನಿಖೆಗೆ ಆಗ್ರಹಿಸಿದ ಬಿಜೆಪಿ

Published : Jan 04, 2018, 02:03 PM ISTUpdated : Apr 11, 2018, 01:07 PM IST
ದೀಪಕ್ ರಾವ್ ಹತ್ಯೆ: ಎನ್'ಐಎ ತನಿಖೆಗೆ ಆಗ್ರಹಿಸಿದ ಬಿಜೆಪಿ

ಸಾರಾಂಶ

ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ವಿಚಾರವನ್ನು ರಾಜ್ಯ ಬಿಜೆಪಿ ಗೃಹ ಸಚಿವರಿಗೆ ಮುಟ್ಟಿಸಿದೆ.

ನವದೆಹಲಿ (ಜ.04): ಬಿಜೆಪಿ ಕಾರ್ಯಕರ್ತ ದೀಪಕ್ ರಾವ್ ಹತ್ಯೆ ವಿಚಾರವನ್ನು ರಾಜ್ಯ ಬಿಜೆಪಿ ಗೃಹ ಸಚಿವರಿಗೆ ಮುಟ್ಟಿಸಿದೆ.

ಬಿಜೆಪಿ ಸಂಸದರಾದ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ಪ್ರತಾಪ್ ಸಿಂಹ  ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್​'ರನ್ನು ಭೇಟಿ ಮಾಡಿ ದೀಪಕ್ ರಾವ್ ಹತ್ಯೆ ತನಿಖೆಯನ್ನು NIA ಗೆ ವಹಿಸುವಂತೆ ಮನವಿ ಮಾಡಿದೆ. ಕರಾವಳಿಯಲ್ಲಿ ಹಿಂದೂ ಕಾರ್ಯಕರ್ತರ ಸರಣಿ ಹತ್ಯೆ ತನಿಖೆಗೆ ಒತ್ತಾಯಿಸಿದೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಂಗಳೂರಿನಲ್ಲಿ ರಿಷಬ್ ಶೆಟ್ಟಿ ಹರಕೆ ನೇಮ ವಿವಾದ, ತಮ್ಮಣ್ಣ ಶೆಟ್ಟಿ ಎತ್ತಿದ ಹಲವು ಪ್ರಶ್ನೆಗಳಿವು
ಬೆಂಗಳೂರಲ್ಲಿ ಚಿನ್ನದ ಬೆಲೆ 15,200 ರೂ ಇಳಿಕೆ, ಬಂಗಾರ ಖರೀದಿಗೆ ಇದು ಸೂಕ್ತ ಸಮಯವೇ?